ತಣ್ಣೀರುಬಾವಿ ತೂಗು ಸೇತುವೆಗೆ ಅಂತೂ ಬಂತು ಅನುದಾನ
ಮಂಗಳೂರು, ಏ. 17: ಲೋಕೋಪಯೋಗಿ ಇಲಾಖೆಯಿಂದ ತಣ್ಣೀರುಬಾವಿ-ಸುಲ್ತಾನ್ ಬತ್ತೇರಿ ತೂಗು ಸೇತುವೆ ಕಾಮಗಾರಿಗೆ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೊ ತಿಳಿಸಿದ್ದಾರೆ.
ಹಲವು ವರುಷಗಳಿಂದ ಅನುದಾನ ಅನಿಶ್ಚಿತತೆಯಲ್ಲಿ ಕಾಮಗಾರಿಯು ನನೆಗುದಿಗೆ ಬಿದ್ದಿದ್ದು, ಇದಕ್ಕೆ ಮರುಜೀವ ಕೊಡುವುದು ನನ್ನ ಉದ್ದೇಶವಾಗಿತ್ತು. 410 ಮೀ. ಉದ್ದ, 10 ಅಡಿ ಅಗಲದ ತೂಗುಸೇತುವೆ ಜಲಮಟ್ಟದಿಂದ 25 ಅಡಿ ಎತ್ತರದಲ್ಲಿ ನಿರ್ಮಾಣಗೊಳ್ಳಬೇಕಿತ್ತು. ಈ ಯೋಜನೆಯು 2006 ರಲ್ಲಿ ಪ್ರಾರಂಭಗೊಂಡು, 2008ರವರೆಗೆ ಅರ್ಧಬಂರ್ದ ಕೆಲಸ ಆಗಿತ್ತು. ಕುಂಟುತ್ತಾ ಸಾಗಿದ ಕಾಮಗಾರಿಗೆ ಈಗ ಮತ್ತೆ ಜೇವ ಬಂದಂಥಾಗಿದೆ.[ಮಂಗಳೂರು ವಿವಿಯಲ್ಲಿದೆ ಕೃತಿ ಚೌರ್ಯ ತಡೆ ತಂತ್ರಾಂಶ]

ಪ್ರವಾಸೋದ್ಯಮ ಇಲಾಖೆಯಲ್ಲಿ ಅನುದಾನದ ಕೊರತೆ ಇರುವ ಕಾರಣ, ಈ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಲಾಯಿತು. ಮೊದಲ ಹಂತದಲ್ಲಿ 6 ಕೋಟಿ ಬಿಡುಗಡೆಯಾಗಿದ್ದು ಶೀಘ್ರವೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.[ಕುಡ್ಲದಲ್ಲಿ ಮಿಡಿದ ಜೀವಂತ ಹೃದಯ ಬೆಂಗಳೂರಿಗೆ]
ಯೋಜಜೆಗೆ ಒಟ್ಟು ಇನ್ನು 12 ಕೋಟಿ ಅಂದಾಜು ಮಾಡಲಾಗಿದ್ದು ಮುಂದಿನ ಹಂತದಲ್ಲಿ ಬಿಡುಗಡೆಗೊಳಿಸಲಾಗುವುದು. 2 ವರ್ಷದೊಳಗೆ ಈ ತೂಗು ಸೇತುವೆ ಕಾಮಗಾರಿಯನ್ನು ಪೂರ್ಣಗೊಳ್ಳುವ ಭರವಸೆ ಇದೆ ಎಂದು ಜೆ.ಆರ್. ಲೋಬೊ ತಿಳಿಸಿದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications