ಪೈಲಟ್ ಸಮಯಪ್ರಜ್ಞೆ, ತಪ್ಪಿದ ಮಿಗ್ ಏರ್ ಕ್ರಾಫ್ಟ್ ದುರಂತ
ಮಂಗಳೂರು: ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಭಾರಿ ದುರಂತದಿಂದ ಏರ್ ಕ್ರಾಫ್ಟ್ ಬಚಾವಾಗಿದೆ. ಭಾರತೀಯ ಸೇನೆಗೆ ಸೇರಿದ ಮಿಗ್ ಏರ್ ಕ್ರಾಫ್ಟ್ ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಮಾಡಿದೆ.
ಮಂಗಳೂರು, ಮಾರ್ಚ್ 01: ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಭಾರಿ ದುರಂತದಿಂದ ಏರ್ ಕ್ರಾಫ್ಟ್ ಬಚಾವಾಗಿದೆ. ಭಾರತೀಯ ಸೇನೆಗೆ ಸೇರಿದ ಮಿಗ್ ಏರ್ ಕ್ರಾಫ್ಟ್ ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಂಗಳವಾರ ನಡೆದಿದೆ. ಈ ಏರ್ ಕ್ರಾಫ್ ಚಿತ್ರಗಳು ಇಲ್ಲಿವೆ.
ಮಿಗ್ ಫೈಟರ್-29 ಯುದ್ಧ ವಿಮಾನ ಮಂಗಳವಾರ ಸಂಜೆ 4 ಗಂಟೆ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು.

ರನ್ ವೇಗೆ ಏರ್ ಕ್ರಾಫ್ಟ್ ಇಳೀಯುತ್ತಿದ್ದತೆ ವಿಮಾನದ ಎರಡು ಟೈರ್ ಸ್ಫೋಟಗೊಂಡ ಕಾರಣ, ವಿಮಾನ ನಿಲ್ದಾಣದಲ್ಲಿ ಇತರೆ ವಿಮಾನಗಳ ಹಾರಾಟವನ್ನು ತಾತಾಲ್ಕಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಬಜ್ಪೆಯ ವಿಮಾನ ನಿಲ್ದಾಣದ ಕಾರ್ಯ ನಿರ್ವಹಣೆ ಸುಮಾರು 5 ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿತ್ತು. ಒಟ್ಟು 8 ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗಿತ್ತು. ಮಂಗಳೂರಿಗೆ ಬರುವ ವಿಮಾನಗಳನ್ನು ಬೆಂಗಳೂರಿಗೆ ಕಳಿಸಲಾಯಿತು.

ಗೋವಾದಲ್ಲಿದ್ದ ಯುದ್ಧ ವಾಹಕ ನೌಕೆ ಐಎನ್ ಎಸ್ ವಿಕ್ರಮಾದಿತ್ಯದಿಂದ ಮಿಗ್ 29 ಟೇಕಾಫ್ ಆಗಿತ್ತು.
Air traffic disrupted temporarily at Mangalore airport view Emergency landing of Naval fighter. Efforts in hand 2 resume services earliest
— SpokespersonNavy (@indiannavy) February 28, 2017
ತರಬೇತಿಗಾಗಿ ಪೈಲಟ್ ಗಳು ಹಾರಾಟ ನಡೆಸುವಾಗ ಹೈಡ್ರಾಲಿಕ್ ಸಮಸ್ಯೆ ಎದುರಾಗಿದೆ. ನಂತರ ತಡ ಮಾಡದೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಏರ್ ಕ್ರಾಫ್ಟ್ ತಿರುಗಿಸಿ ತುರ್ತು ಭೂ ಸ್ಪರ್ಶ ಮಾಡಿದ್ದಾರೆ.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications