ಇದು ಮಂಗಳೂರು ಟ್ರಾಫಿಕ್ ಪೊಲೀಸರ ಸಿನಿಮೀಯ ಚೇಸಿಂಗ್ ಸ್ಟೋರಿ..!
ಅಪಘಾತವೆಸಗಿ ಸ್ಥಳದಿಂದ ಪರಾರಿಯಾಲು ಯತ್ನಿಸಿದ ಚಾಲಕನನ್ನು ಮಂಗಳೂರು ಟ್ರಾಫಿಕ್ ಪೊಲೀಸ್ ಬಾಬು ಶೆಟ್ಟಿ ಬೆನ್ನಟ್ಟಿ ಹಿಡಿದು ಭೇಷ್ ಎನಿಸಿಕೊಂಡಿದ್ದಾರೆ.
ಮಂಗಳೂರು, ಏಪ್ರಿಲ್ 2: ಅಪಘಾತವೆಸಗಿ ಸ್ಥಳದಿಂದ ಪರಾರಿಯಾಲು ಯತ್ನಿಸಿದ ಚಾಲಕನನ್ನು ಮಂಗಳೂರು ಟ್ರಾಫಿಕ್ ಪೊಲೀಸರು ಬೆನ್ನಟ್ಟಿ ಹಿಡಿದು ಭೇಷ್ ಎನಿಸಿಕೊಂಡಿದ್ದಾರೆ.
ಆದಿತ್ಯವಾರ ಬೆಳ್ಳಂಬೆಳಿಗ್ಗೆ ಮಂಗಳೂರಿನ ಟ್ರಾಫಿಕ್ ಪೊಲೀಸ್ ಬಾಬು ಶೆಟ್ಟಿ ಇಲ್ಲಿನ ನಂತೂರು ವೃತ್ತದ್ದಲ್ಲಿ ಎಂದಿನಂತೆ ಸಂಚಾರ ನಿಯಂತ್ರಣದಲ್ಲಿ ತೊಡಗಿಸಿಕೊಂಡಿದ್ದರು. 8.35ರ ಸುಮಾರಿಗೆ ಬಂದ ಬೃಹತ್ ಸರಕು ಸಾಗಾಟದ ಲಾರಿಯೊಂದು ಇಲ್ಲಿನ ಟ್ರಾ ಟ್ರಾಫಿಕ್ ಸಿಗ್ನಲ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು.[ಬಿಸಿಲ ಬೇಗೆಯ ನಡುವೆ ಮಂಗಳೂರಲ್ಲಿ ಶುರುವಾಯಿತೇ ನೀರಿನ ದಂಧೆ ?]

ಡಿಕ್ಕಿ ಹೊಡೆದರೂ ಚಾಲಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ. ಇದನ್ನ ನೋಡಿದ ಸಂಚಾರ ನಿಯಂತ್ರಕ ಬಾಬು ಶೆಟ್ಟಿ ಲಾರಿಯನ್ನು ಬೆನ್ನಟ್ಟಿದರು. ಕೊನೆಗೆ ಲಾರಿಯನ್ನು ಅಡ್ಡ ಹಾಕಿ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಬಾಬು ಶೆಟ್ಟಿ ಲಾರಿ ಹತ್ತಿ ಚಾಲಕನನ್ನು ತರಾಟೆಗೆ ತೆಗೆದುಕೊಂಡರು.[ಸೌಜನ್ಯಾ ಪ್ರಕರಣ: ಹೆಗ್ಗಡೆ ಕುಟುಂಬದ ಅರ್ಜಿ ವಜಾ]

ಲಾರಿಯನ್ನು ಕದ್ರಿ ಠಾಣೆಗೆ ಕೊಂಡೊಯ್ದು ಪ್ರಕರಣ ದಾಖಲಿಸಲಾಗಿದ್ದು ದಂಡ ಹಾಕಲಾಗಿದೆ. ಲಾರಿಯನ್ನು ಬೆನ್ನತ್ತಿ ಬಾಬು ಶೆಟ್ಟಿ ಎಲ್ಲರ ಶ್ಲಾಘನೆಗೆ ಪಾತ್ರವಾಗಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications