ಮಂಗಳೂರಿನಲ್ಲಿ ವಿನೂತನ ಪರಿಸರ ಜಾಗೃತಿ ಕಾರ್ಯಕ್ರಮ
ಮಂಗಳೂರು, ಜೂನ್ 3 : ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿಯ ಕಾರಣಕ್ಕಾಗಿ 140 ಮರಗಳನ್ನು ಕಡಿಯಲಾಗಿದೆ. ಇದರಿಂದ ಆಗಿರುವ ನಷ್ಟವನ್ನು ಸರಿತೂಗಿಸಲು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್ ಗಳಲ್ಲಿ ಕನಿಷ್ಠ ತಲಾ 25ರಂತೆ ಒಟ್ಟು 1,500 ಗಿಡಗಳನ್ನು ನೆಡುವ ಮೂಲಕ ಪರಿಸರ ಸಮತೋಲನ ಕಾಪಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮೇಯರ್ ಕವಿತಾ ಸನಿಲ್ ತಿಳಿಸಿದ್ದಾರೆ.
ಜೂನ್ 5ರಂದು ನಗರದ ಪುರಭವನದಲ್ಲಿ ಸಾಂಕೇತಿಕವಾಗಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಬಳಿಕ ಆಯಾ ವಾರ್ಡ್ ನ ಸದಸ್ಯರ ಮಾರ್ಗದರ್ಶನದಲ್ಲಿ ಆರೋಗ್ಯ ನಿರೀಕ್ಷಕರು ಈ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಿದ್ದಾರೆ ಎಂದವರು ಹೇಳಿದರು.[ಸುಬ್ರಮಣ್ಯ ಬಳಿ ನದಿಯಲ್ಲಿ ಮುಳುಗಿ ಮಾವ ಅಳಿಯ ಸಾವು]

ದೇಶದಲ್ಲಿನ 4041 ನಗರ ಪ್ರದೇಶಗಳಲ್ಲಿ ಮೂಲದಲ್ಲೇ ತ್ಯಾಜ್ಯವನ್ನು ಹಸಿ ಹಾಗೂ ಒಣ ಕಸವಾಗಿ ಬೇರ್ಪಡಿಸಲು ಉದ್ದೇಶಿಸಲಾಗಿದೆ. ಇದರಂದು ಜೂ. 5ರಂದು ಮನಪಾ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಪೌರ ಕಾರ್ಮಿಕರಿಗೆ ಪ್ರತಿಜ್ಞೆ ನೀಡು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೇಯರ್ ಹೇಳಿದರು.
ಮಳೆಗಾದಲ್ಲಿ ಸೂಕ್ಷ್ಮ ಜೀವಿಗಳು ಹಾಗೂ ರೋಗ ವಾಹಕಗಳಿಂದ ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ವಿಶೇಷವಾಗಿ ಹೊಟೇಲ್ ಮಾಲಕರು ಗಮನ ಹರಿಸಬೇಕು
ಹೊಟೇಲ್ ಮಾಲಕರು ಗ್ರಾಹಕರಿಗೆ ಬಿಸಿ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದರು.
ಕಳೆದ ಬಾರಿ ಮನಪಾ ವತಿಯಿಂದ ಹಲವು ಬಾರಿ ನಗರದ ಕೆಲವೆಡೆ ಹೊಟೇಲ್ ಗಳಿಗೆ ದಾಳಿ ನಡೆಸಲಾಗಿದೆ. ಆದ್ದರಿಂದ ಈ ಬಾರಿ ಅದಕ್ಕೆ ಅವಕಾಶ ನೀಡದೆ ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications