'ಸ್ಮಾರ್ಟ್ ಸಿಟಿಯಾಗಲು ಸಾರ್ವಜನಿಕ ಉದ್ದಿಮೆಗಳ ಸಹಕಾರ ಅಗತ್ಯ'
ಮಂಗಳೂರು, ಫೆಬ್ರವರಿ 3 : 'ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನ ಮಾತ್ರವಲ್ಲ, ಸಾರ್ವಜನಿಕ ಉದ್ದಿಮೆಗಳ ಸಹಭಾಗಿತ್ವದ ಮೂಲಕ ನಗರಗಳ ಅಭಿವೃದ್ಧಿಯಾಗಬೇಕಾಗಿದೆ' ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಎಂದು ಹೇಳಿದರು.
ಅವರು ಶುಕ್ರವಾರ ನಗರದ ಖಾಸಗಿ ಹೊಟೇಲ್ ನಲ್ಲಿ ಕೆಯುಐಡಿಎಫ್ ಸಿ ಮತ್ತು ವಿಶ್ವಬ್ಯಾಂಕ್ ಸಹಯೋಗದೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ 'ಸ್ಮಾರ್ಟ್ ಸಿಟಿ'ಕುರಿತು ನಡೆದ ರಾಜ್ಯಮಟ್ಟದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

'ಶುದ್ಧ ಕುಡಿಯುವ ನೀರು, ಶೌಚಾಲಯ ನಿರ್ಮಾಣ ಹಾಗೂ ತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಪ್ರಮುಖ ನಗರಗಳ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಯೋಜನೆಯ ಅಗತ್ಯ ಇದೆ.ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸುಧಾರಣೆ ಇದರ ಮುಖ್ಯ ಉದ್ದೇಶವಾಗಿದೆ' ಎಂದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಕೆಯುಐಡಿಎಫ್ ಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್, ಜಿಲ್ಲಾಧಿಕಾರಿ ಡಾ.ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
More From
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications