ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಯ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ‌ ಇದ್ದಾರೆ:ಯುಟಿ ಖಾದರ್

|
Google Oneindia Kannada News

ಮಂಗಳೂರು, ಫೆಬ್ರವರಿ 04: ಹಿಂದೂ ಮಹಾಸಭಾದಿಂದ ಗಾಂಧೀಜಿ ಅವರ ಪ್ರತಿಕೃತಿಗೆ ಗುಂಡಿಕ್ಕಿ ವಿಕೃತಿ ಮೆರೆದು ಅವಮಾನಿಸಿದ ವಿಚಾರದ ಕುರಿತು ಸಚಿವ ಯುಟಿ ಖಾದರ್ ಕಿಡಿಕಾರಿದ್ದಾರೆ.

ಅತೃಪ್ತ ಶಾಸಕ ಜಾಧವ್ ಒಲಿಸಿಕೊಳ್ಳಲು ಕೆಪಿಸಿಸಿ ಕಸರತ್ತುಅತೃಪ್ತ ಶಾಸಕ ಜಾಧವ್ ಒಲಿಸಿಕೊಳ್ಳಲು ಕೆಪಿಸಿಸಿ ಕಸರತ್ತು

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಧಾನಿ ಒಂದ್ಕಡೆ ಗಾಂಧೀಜಿಗೆ ನಮನ ಸಲ್ಲಿಸುತ್ತಾರೆ. ಆದರೆ ಇನ್ನೊಂದೆಡೆ ಬಿಜೆಪಿಯದ್ದೇ ಅಂಗಸಂಸ್ಥೆ ಹಿಂದೂ ಮಾಹಾಸಭಾ ಮುಖಂಡರು ಗಾಂಧೀಜಿ ಪ್ರತಿಕೃತಿಗೆ ಶೂಟ್ ಮಾಡುತ್ತಾರೆ. ಇಂಥ ದೇಶದ್ರೋಹಿಗಳನ್ನು ಸರಕಾರ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

 ಬಜೆಟ್‌ ಮಂಡನೆಗೂ ಮುನ್ನ ಮತ್ತೊಂದು ಸುತ್ತಿನ ಆಪರೇಷನ್ ಕಮಲ? ಬಜೆಟ್‌ ಮಂಡನೆಗೂ ಮುನ್ನ ಮತ್ತೊಂದು ಸುತ್ತಿನ ಆಪರೇಷನ್ ಕಮಲ?

ಬಿಜೆಪಿ ಆಪರೇಷನ್ ಕಮಲದ ಕುರಿತು ಪ್ರತಿಕ್ರಯಿಸಿದ ಅವರು, ನಮಗೆ ಯಾವುದೇ ಆಪರೇಷನ್ ಭೀತಿ ಇಲ್ಲ . ಎಂಟು ತಿಂಗಳಿಂದ ಅವರು ಅಂಥ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ. ಆದರೆ ಅವರ ಪ್ರಯತ್ನಗಳೆಲ್ಲ ವಿಫಲವಾಗಿವೆ. ಮೈತ್ರಿ ಸರ್ಕಾರ ಐದು ವರ್ಷ ಪೂರ್ತಿ ಅಧಿಕಾರದಲ್ಲಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Minister UT Khadar slams BJP

ನಾಪತ್ತೆಯಾದವರು ಕಾಂಗ್ರೆಸ್ ನ ಹಿರಿಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ನಮಗೆ ಯಾವುದೇ ಸಮಸ್ಯೆ ಇಲ್ಲ. ಜೊತೆಗೆ ಬಿಜೆಪಿಯ ಶಾಸಕರೂ ನಮ್ಮ ಸಂಪರ್ಕದಲ್ಲಿ‌ ಇದ್ದಾರೆ. ಯಾರ್ಯಾರು ಇದ್ದಾರೆ ಅನ್ನುವುದನ್ನು ಈಗ ಹೇಳೋಕೆ ಆಗಲ್ಲ ಎಂದು ಯುಟಿ ಖಾದರ್ ಮಾರ್ಮಿಕವಾಗಿ ನುಡಿದರು.

English summary
Speaking with media persons in Mangaluru Dakshina Kannada district incharge minister UT Khadar slammed BJP over operation Kamala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X