ದುಷ್ಕರ್ಮಿಗಳಿಂದ ತುಳುನಾಡ ರಕ್ಷಣಾ ವೇದಿಕೆ ಕಚೇರಿಯಲ್ಲಿ ದಾಂಧಲೆ
ಮಂಗಳೂರು, ಸೆಪ್ಟೆಂಬರ್ 18 : ಜಿಲ್ಲೆಯ ಕುತ್ತಾರು ಘಟಕದ ತುಳುನಾಡ ರಕ್ಷಣಾ ವೇದಿಕೆಯಲ್ಲಿ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಕಚೇರಿಗೆ ನುಗ್ಗಿದ ಕಿಡಿಗೇಡಿಗಳು ಕಛೇರಿಯಲ್ಲಿ ಹಾಕಲಾಗಿದ್ದ ತು.ರ.ವೇ ಹೋರಾಟ ಮತ್ತು ಸಾಧನೆಗಳ ಸಾಕ್ಷಗಳುಲ್ಲ ಬೃಹತ್ ಕಟೌಟನ್ನು ಹಾನಿಗೊಳಿಸಿ ವಿಕೃತಿ ಮೆರೆದಿದ್ದಾರೆ.
ಕುತ್ತಾರು ಜಂಕ್ಷನ್ನಲ್ಲಿರುವ ವಾಣಿಜ್ಯ ಕಟ್ಟಡವೊಂದರ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ತು.ರ.ವೇ ಕಚೇರಿಗೆ ಭಾನುವಾರ ರಾತ್ರಿ ಕಿಡಿಗೇಡಿಗಳು ನುಗ್ಗಿ ಕಟೌಟನ್ನು ಹಾನಿಗೊಳಿಸಿದ್ದಾರೆ.
ಘಟನೆಯು ಸೋಮವಾರ ಸಂಜೆ ಬೆಳಕಿಗೆ ಬಂದಿದ್ದು, ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ತು.ರ.ವೇ ಕ್ಷೇತ್ರಾಧ್ಯಕ್ಷ ಸಿರಾಜ್ ಅಡ್ಕರೆ ಅವರು ತಕ್ಷಣ ಉಳ್ಳಾಲ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.
ಸಂಘಟನೆಯ ಕಚೇರಿಗೆ ನುಗ್ಗಿ ಕಟೌಟನ್ನು ಹಾನಿಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ತು.ರ.ವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು ಉಳ್ಳಾಲ ಪೊಲೀಸರಿಗೆ ಒತ್ತಾಯಿಸಿದರು.
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications