ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಶರತ್ ಹತ್ಯೆ ಆರೋಪಿ ಸಂಬಂಧಿಕರ ಮೇಲೆ ಹಲ್ಲೆ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 25 : ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಆರೋಪಿಯ ಸಂಬಂಧಿಗಳ ಮೇಲೆ ದುಷ್ಕರ್ಮಿ ಹಲ್ಲೆ ಮಾಡಿದ್ದಾರೆ.

ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರ ಬಂಧನಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರ ಬಂಧನ

ಉಪ್ಪಿನಂಗಡಿಯಲ್ಲಿರುವ ಶರತ್ ಮಡಿವಾಳ ಹತ್ಯೆ ಆರೋಪಿ ಸಂಬಂಧಿ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಮನೆಯಲ್ಲಿದ್ದ ಮಹಿಳೆ ಮತ್ತು ಇನ್ನೋರ್ವ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Miscreants attack Sharath's assassins house neighbors in Mangaluru

ಈ ಘಟನೆಯಿಂದಾಗಿ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿ ಗುಂಪುಗಳನ್ನು ಚದುರಿಸಿದ ಪ್ರಸಂಗವೂ ನಡೆದಿದೆ.

ಹಿಂದೂ ಕಾರ್ಯಕರ್ತರ ಸಾವಿನ ಸರಣಿಹಿಂದೂ ಕಾರ್ಯಕರ್ತರ ಸಾವಿನ ಸರಣಿ

ಝಕಾರಿಯಾ(35) ಮತ್ತು ಮನೆಯೊಳಗಿದ್ದ ಸಂಬಂಧಿ ಜಮೀಲಾ (40) ಎಂಬವರ ಮೇಲೆ ಹಲ್ಲೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಶರತ್, ಅಶ್ವತ್ಥ್, ರಿತೇಶ್ ಎನ್ನುವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜುಲೈ 4ರಂದು ಶರತ್ ಮಡಿವಾಳ್ ಹತ್ಯೆ ನಡೆದಿತ್ತು. ಶರತ್ ಹತ್ಯೆಯ ಪ್ರಮುಖ ಆರೋಪಿ ಇಂತಿಯಾಜ್ ಪೊಲೀಸರ ಕೈಗೆ ಸಿಗದೇ ವಿದೇಶದಲ್ಲಿ ತಲೆಮರಿಸಿಕೊಂಡಿದ್ದಾನೆ.

English summary
Miscreants attack sharaths assassins house neighbours instead of attacking assassin Imtiyaz house members. The neighbours Zakariya and Jamila are been badly hurt and have been admitted to the hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X