ಮುಸ್ಲಿಂ ಬಾಂಧವರಿಂದ ಮಂಗಳೂರಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ
ಮಂಗಳೂರು, ಸೆಪ್ಟೆಂಬರ್ 1: ತ್ಯಾಗ ಬಲಿದಾನದ ಪ್ರತೀಕವಾದ ಮುಸಲ್ಮಾನ ಬಾಂಧವರ ದೊಡ್ಡ ಹಬ್ಬ ಬಕ್ರೀದ್ ಅಥವಾ ಈದುಲ್ ಅಝ್ ಹಾ ವನ್ನು ಜಗತ್ತಿನಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ .
ಮಕ್ಕಾ ನಗರದಲ್ಲಿರುವ ಕಾಬಾ ಭವನಕ್ಕೆ ಪ್ರತಿ ವರ್ಷ ಹಜ್ ಯಾತ್ರೆ ಕೈಗೊಳ್ಳುವ ಮತ್ತು ಅದರ ಪರಿಸರದಲ್ಲಿ ಬಲಿದಾನ ನೀಡುವ ಸರಿಯಾದ ಕ್ರಮವನ್ನು ಪ್ರವಾದಿ ಮಹಮ್ಮದ್ ಪ್ರಾಯೋಗಿಕವಾಗಿ ಮಾಡಿ ತೋರಿಸಿದ್ದರು.
ಪವಿತ್ರ ಹಜ್ ಯಾತ್ರೆಯು ಇಸ್ಲಾಮಿನ ವಿಶ್ವ ಭ್ರಾತೃತ್ವದ ಸಂಕೇತವಾಗಿ ಹಾಗೂ ಬಲಿದಾನದ ನೆನಪಿಗಾಗಿ ಬಕ್ರೀದ್ ಆಚರಿಸಲಾಗುತ್ತದೆ .

ಕರಾವಳಿಯಲ್ಲಿ ಇಂದೇ ಬಕ್ರೀದ್
ಮಂಗಳೂರಿನಲ್ಲಿಯೂ ಮುಸ್ಲಿಂ ಬಾಂಧವರು ಸಂಭ್ರಮ, ಸಡಗರದಿಂದ ಇಂದು ಬಕ್ರೀದ್ ಆಚರಿಸಿದರು.

ಒಂದು ದಿನ ಮೊದಲೇ ಚಂದ್ರ ದರ್ಶನ
ಕರಾವಳಿಯಲ್ಲಿ ಒಂದು ದಿನ ಮೊದಲೇ ಚಂದ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬಕ್ರೀದ್ ಅಥವಾ ಈದುಲ್ ಅಝ್ ಹಾ ವನ್ನು ಆಚರಿಸಲಾಗುತ್ತಿದೆ .

ಸಾವಿರಾರು ಜನರಿಂದ ಪ್ರಾರ್ಥನೆ
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಬಾವುಟ ಗುಡ್ಡೆ ಈದ್ಗಾ ಮಸೀದಿಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು .

ಬಿಗಿ ಭದ್ರತೆ
ಹಬ್ಬದ ಹಿನ್ನಲೆಯಲ್ಲಿ ಕ್ಷಿಪ್ರ ಪ್ರಹಾರ ದಳ, ಕೆಎಸ್'ಆರ್'ಪಿ ಪೊಲೀಸ್ ಪಡೆಗಳ ಬಿಗಿ ಭದ್ರತೆ ನಡುವೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು .

ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ
ಮಂಗಳೂರು ನಗರದ ವಿವಿಧ ಮಸೀದಿಗಳಲ್ಲಿಯೂ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಬಾಂಧವರು ಅಪ್ಪಿಕೊಂಡು ಪರಸ್ಪರ ಶುಭಾಶಯ ಕೋರಿದರು .
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications