ಪುತ್ತೂರು ಮಹಾಲಿಂಗೇಶ್ವರ ದೇಗುಲಕ್ಕೆ ಮುತ್ತಪ್ಪ ರೈ ದಂಪತಿ ಭೇಟಿ
ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ, ಉದ್ಯಮಿ ಎನ್. ಮುತ್ತಪ್ಪ ರೈ ದಂಪತಿ, ಪುತ್ತೂರು ಶ್ರಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.
ಮಂಗಳೂರು, ಡಿಸೆಂಬರ್ 24: ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ, ಉದ್ಯಮಿ ಎನ್. ಮುತ್ತಪ್ಪ ರೈ ದಂಪತಿ, ಪುತ್ತೂರು ಶ್ರಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.
ಬೆಂಗಳೂರಿನ ಬಿಡದಿಯಲ್ಲಿರುವ ತನ್ನ ನಿವಾಸದಲ್ಲಿ ಪ್ರತಿನಿತ್ಯ ಆರಾಧಿಸಿಕೊಂಡು ಬಂದಿರುವ ತನ್ನ ಕುಲದೇವರಾದ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಡಿಸೆಂಬರ್ 19ರಂದು ಸರಳ ವಿವಾಹವಾದ ಮುತ್ತಪ್ಪ ರೈ ಮತ್ತು ಅನುರಾಧ ಅವರು ಶುಕ್ರವಾರ ಪುತ್ತೂರಿನ ದೇವಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. [ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಮದುವೆ]

ಈ ಸಂದರ್ಭದಲ್ಲಿ ಮುತ್ತಪ್ಪ ರೈ ಅವರ ಸಹೋದರ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕರುಣಾಕರ ರೈ, ಅವರ ಪತ್ನಿ ಕೃಷ್ಣವೇಣಿ ಕರುಣಾಕರ ರೈ, ಪುತ್ರ ಅಶ್ವಿನ್ ಕುಮಾರ್ ರೈ, ಆಪ್ತರಾದ ಪ್ರವೀಣ್ ಚಂದ್ರ ಶೆಟ್ಟಿ ಬೇಕೂರು, ಜಯಕರ್ನಾಟಕ ಸಂಘಟನೆಯ ಕಾರ್ಯಾಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟ, ಅಧ್ಯಕ್ಷ ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications