ಇಂದಿನಿಂದ ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ನಡಾವಳಿ ಉತ್ಸವ
ಕೊಡಿಯಾಲ್ ಬೈಲ್ ಕುದ್ರೋಳಿ ಶ್ರೀಭಗವತಿ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾರ್ಚ್ 31 ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಮಂಗಳೂರು, ಮಾರ್ಚ್ 31: ಕೊಡಿಯಾಲ್ ಬೈಲ್ ಕುದ್ರೋಳಿ ಶ್ರೀಭಗವತಿ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾರ್ಚ್ 31 ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಇಂದು ಮಹಾಪೂಜೆಯ ನಡೆದು, ಬಳಿಕ ಸಂಜೆ 30 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ ವಿಶೇಷ ಆನೆ ಚಪ್ಪರದ ಉದ್ಘಾಟನೆ ನಡೆಯಲಿದೆ. ರಾತ್ರಿ ಶ್ರೀಚೀರುಂಭ ಭಗವತಿ ಕ್ಷೇತ್ರದಲ್ಲಿ ಮಹಾಪೂಜೆ, ನಡಾವಳಿ ಉತ್ಸವ ನಡೆಯಲಿದೆ.[ಈ ಹುಡುಗನಲ್ಲಿನ ಪ್ರಾಣಿ ದಯೆ ಎಲ್ಲರಲ್ಲೂ ಬರಲಿ (ವಿಶೇಷ ವರದಿ)]

ಏಪ್ರಿಲ್ 1 ರಂದು ಮಧ್ಯಾಹ್ನ ಮಹಾಪೂಜೆ, ರಾತ್ರಿ ಶ್ರೀ ಪಾಡಂಗರೇ ಭಗವತೀ ಕ್ಷೇತ್ರದಲ್ಲಿ ಮಹಾಪೂಜೆ, ರಾತ್ರಿ 10:30ಕ್ಕೆ ಭೇಟಿಕಳ ಶ್ರೀ ಭಗವತಿ ಮಾತೆಯರ ಭವ್ಯ ಶೋಭಾಯಾತ್ರೆ ನಡೆದು, ಮುಂಜಾನೆ 3.30ಕ್ಕೆ ಕೆಂಡ ಸೇವೆ ಮೂರ್ತಿಯ ದರ್ಶನ ನಡೆಯಲಿದೆ.[ಮಂಗಳೂರಿನ ಈ ಮುಸ್ತಫಾರಿಗೆ ಹಸುಗಳೇ ಮಕ್ಕಳು..!]

ಏಪ್ರಿಲ್ 2ರಂದು ಮಧ್ಯಾಹ್ನ ಮಹಾಪೂಜೆ, ರಾತ್ರಿ ಶ್ರೀಪುಲ್ಲೂರಾಳಿ ಭಗವತೀ ಕ್ಷೇತ್ರದಲ್ಲಿ ಕೆಂಡಸೇವೆ, ಮೂರ್ತಿದರ್ಶನ ನಡೆಯಲಿದೆ. ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ರಾತ್ರಿ 8.15 ರಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ .
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications