ಮಂಗಳೂರು: ಭೂತಾರಾಧನೆ ಜಾಗದಲ್ಲಿ ಕ್ರೀಡಾಂಗಣ?
ಮಂಗಳೂರು, ಫೆ. 5 : ಮಂಗಳೂರು ಮಹಾನಗರ ಪಾಲಿಕೆ ಮತ್ತೊಂದು ಮೈದಾನ ನಿರ್ಮಾಣಕ್ಕೆ ಮುಂದಾಗಿದೆ. ಕೋಡಿಕಲ್ ಬಳಿ ಫಲ್ಗುಣಿ ನದಿ ತೀರಕ್ಕೆ ಸಮೀಪದಲ್ಲಿರುವ ಕಲ್ಲಕಂಡದ ಐದು ಎಕರೆ ಪ್ರದೇಶದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ.
ಮಂಗಳೂರು ನಗರದಲ್ಲಿ ಮಂಗಳಾ ಕ್ರೀಡಾಂಗಣ ವನ್ನು ಹೊರತು ಪಡಿಸಿದರೆ ಉಳಿದ ಮೈದಾನಗಳು ಕ್ರೀಡಾ ತರಬೇತಿಗೆ ಬೇಕಾದ ಮೂಲಸೌಕರ್ಯ ಹೊಂದಿಲ್ಲ. ಇಂಥ ಕೊರತೆ ನೀಗಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕೆಂಜಾರು ಬಳಿ 100 ಎಕರೆ ಪ್ರದೇಶವನ್ನು ಕ್ರೀಡಾ ಸಂಕೀರ್ಣಕ್ಕೆ ಮೀಸಲಿಡಬೇಕು ಎಂಬ ಪ್ರಸ್ತಾಪವನ್ನು ಸರಕಾರಕ್ಕೆ ಸಲ್ಲಿಸಿದೆ ಎಂದು ಮೇಯರ್ ಮಹಾಬಲ ಮಾರ್ಲ ತಿಳಿಸಿದ್ದಾರೆ.[ಮಂಗಳೂರು : ಜೆಟ್ ಏರ್ವೇಸ್ನಿಂದ ಅಬುಧಾಬಿಗೆ ನೇರ ವಿಮಾನ]

ಪ್ರಥಮ ಹಂತದಲ್ಲಿ ಆವರಣಗೋಡೆ ನಿರ್ಮಾಣಕ್ಕೆ 95 ಲಕ್ಷ ರೂ. ಮೀಸಲಿಡಲಾಗಿದೆ. ಬಳಿಕ ಜಾಗವನ್ನು ಸಮತಟ್ಟುಗೊಳಿಸಿ ಯಾವ ಕ್ರೀಡೆಗೆ ಸೂಕ್ತ ಎಂಬುದನ್ನು ನಿರ್ಣಯಿಸಿ ಅದಕ್ಕೆ ತಕ್ಕಂತೆ ಮೈದಾನ ರಚಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರ ಎಸ್ಎಫ್ಸಿ ವಿಶೇಷ ನಿಧಿಯಲ್ಲಿ 2.50 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ಇದರಿಂದ ಮೈದಾನ ರಚನೆಗೆ ಸಿದ್ಧತೆ ನಡೆಸಲಾಗಿದೆ ಎಂದು ಅಧೀಕ್ಷಕ ಎಂಜಿನಿಯರ್ ಕಾಂತರಾಜು ತಿಳಿಸಿದ್ದಾರೆ.
ದೊಂಪದ ಬಲಿಯ ಜಾಗ: ಮೈದಾನಕ್ಕೆ ಗುರುತು ಮಾಡಿರುವ ಜಾಗ ಭೂತಾರಾಧನೆಯ ಕೇಂದ್ರವಾಗಿದ್ದು ಕಾಮಗಾರಿ ವೇಳೆ ಗೊಂದಲ ಉಂಟಾದರೂ ಆಶ್ಚರ್ಯವಿಲ್ಲ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications