'ಹೇಗೆ ಯಶಸ್ಸು ಗಳಿಸುವುದು' ಮಂಗಳೂರಿನಲ್ಲಿ ಆ.27ರಂದು ತಿಳಿಯಿರಿ
ಮಂಗಳೂರು, ಆಗಸ್ಟ್ 08: 'ಸರಳ ಯೋಚನೆಗಳ ಮೂಲಕ ಹೇಗೆ ಯಶಸ್ಸು ಗಳಿಸುವುದು' ಸೇರಿದಂತೆ ಹಲವು ವಿಷಯಗಳ ಬಗ್ಗೆ ಟೆಡ್ ಎಕ್ಸ್ ಹಾಗೂ ನಿಟ್ಟೆ ವಿಶ್ವವಿದ್ಯಾನಿಲಯ ವತಿಯಿಂದ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಆಗಸ್ಟ್ 27 ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ನಗರದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿಯಲ್ಲಿ "ಸರಳ ಯೋಚನೆಗಳು ವ್ಯತ್ಯಾಸವನ್ನು ತರಬಲ್ಲವು" ಎಂಬ ಪರಿಕಲ್ಪನೆಯಡಿ ಈ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ವೈವಿಧ್ಯಮಯ ವಿಷಯಗಳ ಬಗ್ಗೆ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಸರಳ ಯೋಚನೆಗಳ ಮೂಲಕ ಹೇಗೆ ಯಶಸ್ಸು ಗಳಿಸುವುದು ಸಾಧ್ಯ ಎನ್ನುವ ಬಗ್ಗೆ ಒಳನೋಟಗಳನ್ನು ನೀಡುವರು.
ಒಟ್ಟು ಹನ್ನೆರಡು ಮಂದಿ ಉಪನ್ಯಾಸಕರು ಇದರಲ್ಲಿ ಭಾಗವಯಿಸಲಿದ್ದಾರೆ. ಈ ಕಾರ್ಯಕ್ರಮ ಸಾರ್ವಜನಿಕರಿಗೆ ಮುಕ್ತವಾಗಿದ್ದು, ಟಿಕೆಟ್ ಗಳನ್ನು www.tedxnitteuniversity.com ಮೂಲಕ ಪಡೆಯಬಹುದು.
ಯಾವೆಲ್ಲ ವಿಷಯದ ಬಗ್ಗೆ ಉಪನ್ಯಾಸ ಇರಲಿದೆ ಎಂಬ ಮಾಹಿತಿ ಇಲ್ಲಿದೆ.
* ಡಾ.ಅರವಿಂದ ಭಟೇಜಾ- ನಿರ್ದಿಷ್ಟ ಉದ್ದೇಶಕ್ಕೆ ಮುನ್ನಡೆಯುವುದು ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡುವರು.
* ದೀಪ್ ಬಜಾಜ್- ಆಕೆ ಏಕೆ ಸ್ವಂತವಾಗಿ ನಿಲ್ಲಲಾರಳು.
* ಅರ್ಚನಾ ಸುರೇಶ್- ಜನರು ಮತ್ತೆ ನಗುವಂತೆ ಮಾಡುವುದು.
* ಡಾ.ವಿಶಾಲ್, ನಾನು ಸರಕಾರಿ ಅಧಿಕಾರಿ, ನಿಮ್ಮ ನೆರವಿಗಿದ್ದೇನೆ.
* ನೇಹಾ ಭಟ್ನಾಗರ್, ಶ್ರುತಿ ಚತುರ್ವೇದಿ, ಪವನ್ ಕುಮಾರ್, ವಿಶಾಲ್ ಬಾತ್ರಾ ಅವರು ವಿವಿಧ ವಿಷಯಗಳಲ್ಲಿ ಉಪನ್ಯಾಸ ನೀಡುವರು.
*ಖ್ಯಾತ ಮರಳು ಕಲಾವಿದ ನಿತೀಶ್ ಭಾರ್ತಿ, ಮಾನಸಿಕ ತಜ್ಞ ಕಣ್ಣನ್ ಅವರೂ ಭಾಗವಹಿಸಲಿದ್ದು, ಟೋಟೋ ಕ್ಲಬ್ ನಿಂದ ಬ್ಯಾಂಡ್ ಕಾರ್ಯಕ್ರಮವಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
-
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
ಹನುಮ ಜಯಂತಿ ಮುನ್ನವೇ ಅಯೋಧ್ಯೆಗೆ ಗೌತಮ್ ಅದಾನಿ ಭೇಟಿ: ಪ್ರಾಚೀನ ಗುರುಕುಲಕ್ಕೆ AI ಲ್ಯಾಬ್ ಘೋಷಣೆ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications