ನಾಪತ್ತೆಯಾಗಿದ್ದ ಯುವತಿ, ಆರೋಪಿ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ
ಉತ್ತರ ಕನ್ನಡದ ಹಳಿಯಾಳ ಮೂಲದ ಯುವತಿಯ ನಾಪತ್ತೆ ವಿಚಾರದ ಆರೋಪಿ ಸುನೀತಾ ಬಿಚ್ಚಕಲೆ ಹಾಗೂ ಯುವತಿ ಇಬ್ಬರೂ ಹಳಿಯಾಳ ಪೊಲೀಸ್ ಠಾಣೆಗೆ ಸೋಮವಾರ ಶರಣಾಗಿದ್ದರೆ.
ಮಂಗಳೂರು, ಮಾರ್ಚ್ 21: ಉತ್ತರ ಕನ್ನಡದ ಹಳಿಯಾಳ ಮೂಲದ ಯುವತಿಯ ನಾಪತ್ತೆ ವಿಚಾರದ ಆರೋಪಿ ಸುನೀತಾ ಬಿಚ್ಚಕಲೆ ಹಾಗೂ ಯುವತಿ ಇಬ್ಬರೂ ಹಳಿಯಾಳ ಪೊಲೀಸ್ ಠಾಣೆಗೆ ಶರಣಾಗಿದ್ದರೆ.
ಮಂಗಳೂರಿನ ಉಳ್ಳಾಲದ ಕಂಪನಿಗೆ ಕೆಲಸಕ್ಕೆ ಸೇರಿಸುತ್ತೇನೆಂದು ಯುವತಿಯೋರ್ವಳನ್ನು ಸುನೀತಾ ಬಿಚ್ಚಕಲೆ ಕರೆದುಕೊಂಡು ಬಂದಿದ್ದರು. ನಂತರ ಯುವತಿ ನಾಪತ್ತೆಯಾಗಿದ್ದಳು. ಯುವತಿ ನಾಪತ್ತೆಯಾಗುತ್ತಿದ್ದಂತೆ ಸುನೀತಾ ಬಿಚ್ಚಕಲೆ ತಲೆ ಮರೆಸಿಕೊಂಡಿದ್ದರು. ಇದೀಗ ನಾಪತ್ತೆಯಾಗಿದ್ದ ಯುವತಿಯೊಂದಿಗೆ ಹಳಿಯಾಳ ಪೊಲೀಸ್ ಠಾಣೆಗೆ ಸುನೀತಾ ಬಿಚ್ಚಕಲೆ ಶರಣಾಗಿದ್ದಾಳೆ.[ಮಂಗಳೂರು: ಕೆಲಸಕ್ಕೆಂದು ಬಂದಿದ್ದ ಉತ್ತರ ಕನ್ನಡ ಯುವತಿ ನಾಪತ್ತೆ]

ಸೋಮವಾರದಂದು ಶರಣಾದ ನಾಪತ್ತೆಯಾಗಿದ್ದ ದೋಂಡಿಬಾಯಿ ಹಾಗೂ ಸುನೀತ ಬಿಚ್ಚಕಲೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಸುನೀತಾ, ಮನೆಯವರು ಇಷ್ಟಕ್ಕೆ ವಿರುದ್ಧವಾಗಿ ದೋಂಡಿಬಾಯಿಯನ್ನು ಮದುವೆ ಮಾಡಲು ಹೊರಟಿದ್ದೆ. ಆದುದರಿಂದ ಅವಳನ್ನು ನನ್ನೊಟ್ಟಿಗೆ ಇರಿಸಿದ್ದಾಗಿ, ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ. ಆದರೆ ಈ ಆರೋಪವನ್ನು ಯುವತಿಯ ಪೋಷಕರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಸುನೀತಾ ಬಿಚ್ಚಕಲೆ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹಳಿಯಾಳ ಪೊಲೀಸರು ಆಕೆಯನ್ನು ಉಳ್ಳಾಲ ಪೊಲೀಸರಿಗೆ ಹಸ್ತಾಂತರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications