ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ಹೇಳಿಲ್ಲ: ಯು.ಟಿ.ಖಾದರ್

|
Google Oneindia Kannada News

ಮಂಗಳೂರು, ಡಿಸೆಂಬರ್ 19: ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಟ್ವಿಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಉರಿಯುವ 'ಪೌರತ್ವ'ದ ಬೆಂಕಿಗೆ 'ನಿಷೇಧಾಜ್ಞೆ'ಯ ತುಪ್ಪಬೆಂಗಳೂರಿನಲ್ಲಿ ಉರಿಯುವ 'ಪೌರತ್ವ'ದ ಬೆಂಕಿಗೆ 'ನಿಷೇಧಾಜ್ಞೆ'ಯ ತುಪ್ಪ

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿ ಮಾಡಿದರೆ ತೀವ್ರ ವಿರೋಧ ವ್ಯಕ್ತವಾಗಲಿದೆ ಎಂಬ ಅರ್ಥದಲ್ಲಿ ಹೇಳಿದ್ದೇನೆ. ತಪ್ಪಾಗಿ ಅರ್ಥ ಮಾಡಿಕೊಂಡು ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಬರೆದುಕೊಂಡಿದ್ದಾರೆ.

Not Saying Karnataka Is Set On Fire: UT Khader

ಸುಮ್ಮನೆ ಕಾಲಹರಣ ಮಾಡುವ ಬದಲು ಇತರ ಕೆಲಸದತ್ತ ಗಮನ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಂದಹಾಗೆ ಈ ಪೌರತ್ವ ಕಾನೂನು ಹುಟ್ಟು ಹಾಕಿ ಉತ್ತರ ಭಾರತದ ರಾಜ್ಯಗಳಿಗೆ ಬೆಂಕಿ ಇಟ್ಟಿದ್ದೀರ ಎಂದಿದ್ದಾರೆ.

ಈ ನಡುವೆಯೇ ಆರ್ಥಿಕ ಕುಸಿತದ ಕಥೆ ಎಲ್ಲಿಗೆ ಬಂತು? ಇದರಿಂದ ತಪ್ಪಿಸಿಕೊಳ್ಳಲು ಹೊಸ ಕಾನೂನು ಜಾರಿ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

English summary
Former minister UT Khader tweeted, My statement is misinterpreted. I am not aware of setting fire to Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X