ಪಿಲಿಕುಳ ನಿಸರ್ಗಧಾಮಕ್ಕೆ ಖಾಸಗಿ ವಾಹನ ಪ್ರವೇಶ ಇಲ್ಲ
ಮಂಗಳೂರು, ಮೇ 29: ಮಂಗಳೂರಿನ ಪ್ರಸಿದ್ಧ ಪಿಲಿಕುಳ ನಿಸರ್ಗಧಾಮದಲ್ಲಿ ಖಾಸಗಿ ವಾಹನ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಿಸರ್ಗಧಾಮದಲ್ಲಿ ಸುತ್ತಾಡಲು ಬಗ್ಗಿಗಳ (ವೀಕ್ಷಣಾ ವಾಹನ) ವ್ಯವಸ್ಥೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಖಾಸಗಿ ವಾಹನ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ನಿಸರ್ಗಧಾಮದ ಪ್ರವೇಶ ದ್ವಾರದಲ್ಲೇ ನಿರ್ಮಿಸಲಾದ ಕೌಂಟರ್ಗಳಲ್ಲಿ ಪ್ರವಾಸಿಗರ ವಿಹಾರದ ವಾಹನಗಳಿಗೆ ಟಿಕೆಟ್ ಲಭ್ಯವಿದೆ. ಹಾಗಾಗಿ ಈಗ ಖಾಸಗಿ ವಾಹನಗಳಿಗೆ ನಿಸರ್ಗಧಾಮದೊಳಗೆ ಪ್ರವೇಶವಿಲ್ಲ. ಬಸ್ಗಳಲ್ಲಿ ಹಾಗೂ ಇತರ ವಾಹನಗಳಲ್ಲಿ ಆಗಮಿಸುವ ಪ್ರವಾಸಿಗರು ಕೌಂಟರ್ನಲ್ಲಿ ನಿಸರ್ಗಧಾಮದೊಳಗೆ ಪ್ರವೇಶದ ಟಿಕೆಟ್ ಪಡೆಯಬೇಕು. ಅಗತ್ಯವಿದ್ದಲ್ಲಿ ಬಗ್ಗಿಗಳಿಗಾಗಿ ಟಿಕೆಟ್ ಪಡೆಯಬಹುದು. ರಾಜ್ಯದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಒಂದು ಕೋಟಿ ರೂಪಾಯಿಯ ನೆರವಿನಿಂದ ಬ್ಯಾಟರಿ ಚಾಲಿತ ಬಗ್ಗಿ ಸೇವೆ ಆರಂಭಿಸಲಾಗಿದೆ. ಈ ದೊಡ್ಡ ವಾಹನಗಳಲ್ಲಿ 10 ಮಂದಿ ಪ್ರಯಾಣಿಸಲು ಸ್ಥಳಾವಕಾಶವಿದೆ.

ಪ್ರಾಣಿ ಸಂಗ್ರಹಾಲಯದಲ್ಲಿ ಸುತ್ತಾಡಬೇಕಿದ್ದರೆ, ಪ್ರವಾಸಿಗರು ಒಳಗಿರುವ ಸಣ್ಣ ಬಗ್ಗಿಗಳ ಸೇವೆ ಪಡೆಯಬಹುದು. ಇದಕ್ಕೆ ಪ್ರತ್ಯೇಕ ಟಿಕೆಟ್ ಇದೆ. ಪ್ರವೇಶದ್ವಾರದಲ್ಲಿ ಲಭ್ಯವಿರುವ ಬಗ್ಗಿಗಳಲ್ಲಿ ಮಕ್ಕಳಿಗೆ 10 ರೂಪಾಯಿ ಮತ್ತು ಹಿರಿಯರಿಗೆ 25 ರೂಪಾಯಿ ನಿಗದಿಪಡಿಸಲಾಗಿದೆ. ಇದರಲ್ಲಿ ದಿನವಿಡೀ ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣಿಸಬಹುದು. ಪ್ರಾಣಿ ಸಂಗ್ರಹಾಲಯದೊಳಗೆ ವೃದ್ಧರು ಮತ್ತು ಮಕ್ಕಳು ಖಾಸಗಿ ಬಗ್ಗಿಗಳಲ್ಲಿ ಪ್ರಯಾಣಿಸಲು ಅವಕಾಶವಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications