ಮುಂದಿನ ಚುನಾವಣೆ ನಂತರ ರಮಾನಾಥ ರೈ ಶಾಶ್ವತ ವಿಶ್ರಾಂತಿ - ಸದಾನಂದ ಗೌಡ
ಮಂಗಳೂರು, ಜುಲೈ 13: "ಬಂಟ್ವಾಳ ಕ್ಷೇತ್ರ ದಲ್ಲಿ ಚುನಾವಣೆಗೆ ನಿಂತು ಗೆಲ್ಲುವಂತೆ ರಮಾನಾಥ್ ರೈ ನನಗೆ ಸವಾಲು ಹಾಕಿದ್ದಾರೆ. ರಮಾನಾಥ್ ರೈ ಸವಾಲು ಸ್ವೀಕರಿಸಿದ್ದೇನೆ. ಮೂರು ದಿನ ಬಂಟ್ವಾಳ ಕ್ಷೇತ್ರದಲ್ಲಿ ವಿಸ್ತಾರಕನಾಗಿ ಕೆಲಸ ಮಾಡಲಿದ್ದೇನೆ. ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದೇನೆ. ಮುಂದಿನ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತ ನನ್ನು ಚುನಾವಣೆಗೆ ನಿಲ್ಲಿಸುತ್ತೇನೆ. ರೈ ವಿರುದ್ದ ಗೆಲ್ಲಿಸಿ ತೋರಿಸುತ್ತೇನೆ," ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿಕೆ ನೀಡಿದರು.
ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, "ಮೊದಲೇ ರಮಾನಾಥ್ ರೈ ಆರೋಗ್ಯ ಸರಿಯಿಲ್ಲ. ರಮಾನಾಥ್ ರೈ ಗೆ ವಯಸ್ಸಾಗಿದೆ. ಅವರಿಗೆ ವಿಶ್ರಾಂತಿ ಬೇಕಾಗಿದೆ. ಮುಂದಿನ ಚುನಾವಣೆಯ ನಂತರ ಶಾಶ್ವತ ವಾಗಿ ವಿಶ್ರಾಂತಿ ನೀಡಲಿದ್ದೇವೆ," ಎಂದು ಅಪಹಾಸ್ಯ ಮಾಡಿದರು.

ಇನ್ನು, "ಇಂದು ಉಸ್ತುವಾರಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಲಿರುವ ಶಾಂತಿ ಸಭೆ ಕೇವಲ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ರಮಾನಾಥ್ ರೈ ಬೆಂಬಲಿಗರ ಸಭೆ. ಹಿಂದೂ ಸಂಘಟನೆಗಳಿಗೆ ಶಾಂತಿ ಸಭೆಗೆ ಅಹ್ವಾನವಿಲ್ಲ.ಎಸ್.ಡಿ.ಪಿ.ಐ ಮತ್ತು ಪಿಎಫ್ಐ ಸಂಘಟನೆಗಳಿಗೆ ಅಹ್ವಾನ ನೀಡಲಾಗಿದೆ. ಇಂತಹ ಶಾಂತಿ ಸಭೆ ನಮಗೆ ಅಗತ್ಯ ಇಲ್ಲ," ಎಂದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications