ಮಂಜೇಶ್ವರದಲ್ಲಿ ಜ. 19ರಂದು ಡಾ. ಗೋವಿಂದಪೈ ಸ್ಮಾರಕ ಉದ್ಘಾಟನೆ
ಜನವರಿ 19 ರಂದು ಮಂಜೇಶ್ವರದಲ್ಲಿ ಡಾ: ಗೋವಿಂದಪೈ ಸ್ಮಾರಕ ಉದ್ಘಾಟನೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಎಂ. ವೀರಪ್ಪಮೊಯಿಲಿ ಅವರು ಹೇಳಿದ್ದಾರೆ.
ಬೆಂಗಳೂರು, ಜನವರಿ 17: ಜನವರಿ 19 ರಂದು ಮಂಜೇಶ್ವರದಲ್ಲಿ ಡಾ: ಗೋವಿಂದಪೈ ಸ್ಮಾರಕ ಉದ್ಘಾಟನೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಎಂ. ವೀರಪ್ಪಮೊಯಿಲಿ ಅವರು ಹೇಳಿದ್ದಾರೆ.
ಗೋವಿಂದ ಪೈ ಹೆಸರನ್ನು ಅಜರಾಮರಗೊಳಿಸುವ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ಸ್ಮಾರಕ ಟ್ರಸ್ಟ್ ಸ್ಥಾಪಿಸಲಾಗಿದೆ. ಗಿಳಿವಿಂಡುವಿನಲ್ಲಿ ಟ್ರಸ್ಟ್ ಯೋಜನೆಗಳು ಜನವರಿ 19 ರಂದು ಲೋಕಾರ್ಪಣೆಗೊಳ್ಳಲಿವೆ.
ಈ ಯೋಜನೆಗೆ ಕರ್ನಾಟಕ ಮುಖ್ಯಮಂತ್ರಿಗಳು ಈಗಾಗಲೇ 1 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದಾರೆ ಇನ್ನೂ 1 ಕೋಟಿ ರೂ. ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಕೇರಳ ಸರ್ಕಾರ ಕೂಡ 1 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿದೆ. ಅದರಲ್ಲಿ 50 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದೆ.

ಕೇರಳ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವೀರಪ್ಪಮೊಯಿಲಿ. ಗೋವಿಂದ ಪೈ ಅವರ ವಾಸಸ್ಥಾನ-ಪುನಶ್ಚೇತನ, ಯಕ್ಷಗಾನ ವೇದಿಕೆ ನಿರ್ಮಾಣ ಆಗಿದೆ.
ಗೋವಿಂದ ಪೈ ಅವರ ಪ್ರತಿಮೆ ಅನಾವರಣ. ಗೋವಿಂದ ಪೈ ಸಾಂಸ್ಕøತಿಕ ಕೇಂದ್ರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸುವರು. ಭವನಿಕಾ ರಂಗಮಂದಿರವನ್ನು ಮುಖ್ಯಮಂತ್ರಿ ಉದ್ಘಾಟನೆ ಮಾಡುವರು. ಗೋವಿಂದ ಪೈ ಪ್ರತಿಯನ್ನು ಶ್ರೀಮತಿ ಉಮಾಶ್ರೀ ಅನಾವರಣಾಗೊಳಿಸುವರು.
ಗಿಳಿವಿಂಡು ಯಕ್ಷದೇಗುಲ ಉದ್ಘಾಟನೆ ಗೋವಿಂದ ಪೈ ಜನ್ಮಸ್ಥಳವನ್ನು ರಾಷ್ಟ್ರದ ಸಾಹಿತ್ಯಾಕ್ಷರಿಗೆ ಹಾಗೂ ಯಾತ್ರಿಕರಿಗೆ ಆಕರ್ಷಕ ಸ್ಥಳವನ್ನಾಗಿ ಮಾಡುವುದು ಪ್ರಮುಖ ಉದ್ದೇಶವಾಗಿದೆ. ಈ ಟ್ರಸ್ಟ್ಗೆ ಈಗಾಗಲೇ ಡಾ: ಕೆ. ಕಮಾಲಾಕ್ಷ ಎಂಬುವವರನ್ನು ನಿರ್ದೇಶಕರನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications