ನೀತಿ ಸಂಹಿತೆ ಉಲ್ಲಂಘನೆ:ದ.ಕ.ದಲ್ಲಿ 1.07 ಕೋಟಿ ರೂ.ಮೌಲ್ಯದ ನಗದು, ಸ್ವತ್ತು ವಶ
ಮಂಗಳೂರು, ಏಪ್ರಿಲ್ 09:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಗದು ಸೇರಿಂತೆ ಇತರ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ 1.7 ಕೋಟಿ ರೂಪಾಯಿ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯಡಿ 28,10,590 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದ್ದು, ದಾಖಲೆ ಪರಿಶೀಲಿಸಿದ ಬಳಿಕ ಪೂರ್ಣ ಹಣ ಹಿಂತಿರುಗಿಸಲಾಗಿದೆ.
3 ದ್ವಿಚಕ್ರ ವಾಹನ, 3 ಲಾರಿ,1907 ಭಿತ್ತಿಪತ್ರ, 3 ಕಾರು, 1ಟ್ರಕ್, 1 ಟ್ಯಾಂಕರ್ ಸೇರಿದಂತೆ ಒಟ್ಟು 1,07,ಕೋಟಿ ರೂಪಾಯಿ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 461 ಅಬಕಾರಿ ಕಾಯ್ದೆ ಉಲ್ಲಂಘನೆಯ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮತದಾನ ಕೇಂದ್ರದಲ್ಲಿ ವಿವಿಪ್ಯಾಟ್ ಬಳಕೆಯಿಂದ ಮತ್ತು ಆಯ್ದ ವಿವಿಪ್ಯಾಟ್ ನಲ್ಲಿ ದಾಖಲಾದ ಮತಗಳನ್ನು ಎಣಿಸಿ ಮತ್ತು ಮತಯಂತ್ರದ ಮತಗಳನ್ನು ತಾಳೆ ನೋಡುವ ವ್ಯವಸ್ಥೆ ಈ ಬಾರಿ ಇರುವುದರಿಂದ ಮತದಾನ ಹಾಗೂ ಎಣಿಕೆ ಕಾರ್ಯ ಹೆಚ್ಚು ಸಮರ್ಪಕವಾಗಿ ನಡೆಯುತ್ತದೆ ಎಂದು ಜಿಲ್ಲಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಈ ಬಾರಿ 1861 ಮತಗಟ್ಟೆಗಳಲ್ಲಿ 2495 ವಿವಿಪ್ಯಾಟ್ ಬಳಸುತ್ತಿದ್ದು, ಏಪ್ರಿಲ್ 10ರಿಂದ ಮತಯಂತ್ರಗಳ ಸಿದ್ಧಪಡಿಸುವ ಕಾರ್ಯ ಆರಂಭವಾಗಲಿದೆ ಎಂದು ಹೇಳಿದ ಜಿಲ್ಲಾಧಿಕಾರಿಗಳು ಜಿಲ್ಲೆಯ 8 ಕೇಂದ್ರಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಸಿದ್ಧಪಡಿಸಲಾಗುವುದು ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications