ಕುಕ್ಕೆ ಸುಬ್ರಹ್ಮಣ್ಯ ವಿವಾದ ಬಗೆಹರಿಸಲು ಮಧ್ಯ ಪ್ರವೇಶಿಸಿದ ಆರ್ ಎಸ್ಎಸ್
ಮಂಗಳೂರು, ಅಕ್ಟೋಬರ್.25: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಮಠದ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಆರ್ಎಸ್ಎಸ್ ಮಧ್ಯ ಪ್ರವೇಶಿಸಿದೆ. ಈ ವಿವಾದ ಇತ್ಯರ್ಥಕ್ಕೆ ಆರ್ ಎಸ್ಎಸ್ ತಂಡವೊಂದನ್ನು ರಚಿಸಿ ಮಾತುಕತೆಗೆ ಮುಂದಾಗಿದೆ.
ಸುಬ್ರಹ್ಮಣ್ಯ ದೇವಾಲಯ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದ ಸಂಬಂಧಿಸಿದಂತೆ ನಡೆದ ಬೀದಿಕಾಳಗ ಘಟನೆಯ ಕುರಿತು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರತಿಕ್ರಿಯಿಸಿದ್ದಾರೆ.
ಕಲ್ಲಡ್ಕದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದೇವಸ್ಥಾನ ಹಾಗೂ ಮಠದ ನಡುವೆ ಇರುವ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಬೇಕಿದೆ . ಈ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯ ಪೇಜಾವರ ಶ್ರೀಗಳು ದೇವಸ್ಥಾನ ಹಾಗೂ ಸಂಪುಟ ನರಸಿಂಹ ಮಠದ ಸ್ವಾಮೀಜಿ ಜೊತೆ ಮಾತುಕತೆ ನಡೆಸುವುದಾಗಿ ಈಗಾಗಲೇ ಹೇಳಿಕೆ ನೀಡಿದ್ದಾರೆ.

ಆದರೆ ಇದಕ್ಕೂ ಮೊದಲೇ ಈ ವಿವಾದದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆದು ಅದು ಈಗ ಬೀದಿ ಕಾಳಗ ನಡೆಯುವ ತನಕ ಬಂದಿರುವ ಬೆಳವಣಿಗೆ ಸರಿಯಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಆರ್ ಎಸ್ಎಸ್ ಕೂಡ ಈ ಸಮಸ್ಯೆ ಬಗೆಹರಿಸಲು ಒಂದು ತಂಡವನ್ನೂ ಈಗಾಗಲೇ ರಚಿಸಿದೆ.
ಆದರೆ ತಂಡ ಈ ವಿವಾದದ ಬಗ್ಗೆ ಮಾತುಕತೆ ನಡೆಸಲು ವಿಳಂಬವಾಗಿದೆ. ಹಿರಿಯರು ಕೂತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications