'ಸಾಯಿಬಾಬಾ, ರಾಘವೇಂದ್ರ ಶ್ರೀಗಳು ದೇವರಲ್ಲ'
ಮಂಗಳೂರ, ಜುಲೈ.16 : ಮಂತ್ರಾಲಯದ ರಾಘವೇಂದ್ರ ಸ್ವಾಮೀಜಿ ದೇವರಲ್ಲ ಹಾಗೆ ಶಿರಡಿ ಸಾಯಿಬಾಬಾ ಕೂಡಾ ದೇವರಲ್ಲ ಇಬ್ಬರು ಸಂತರು. ಸಂತರಿಗೆ ದೇವ ಪದವಿ ನೀಡುವುದು ಸರಿಯಲ್ಲ. ದೇವರ ಬಗ್ಗೆ ಸಾಮಾನ್ಯ ಜನರಿಗೆ ತಿಳಿ ಹೇಳಲು ಬಂದ ಮಹಾಮಹಿಮರು ಎಂದರು ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥರು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಪೇಜಾವರ ಶ್ರೀಗಳು. ರಾಘವೇಂದ್ರ ಸ್ವಾಮೀಜಿಗಳ ಹಾಗೆ ಮಧ್ವಾಚಾರ್ಯರು, ಶಿರಡಿ ಸಾಯಿಬಾಬಾ ಕೂಡಾ ಸಂತರು. ಜನರಿಗೆ ಇವರ ಮೇಲೂ ಸಹ ಭಕ್ತಿ ಇದೆ. ಭಕ್ತರು ಇವರಿಗೂ ಸಹ ಪೂಜೆ ಮಾಡುತ್ತಾರೆ. ಹಾಗೆಂದು ಪೂಜೆ ಮಾಡುವುದರಿಂದ ದೇವರಿಗೆ ಹೋಲಿಸುವುದು ಸರಿಯಲ್ಲ. ಅದು ಅಭಿಮಾನದ ಸೂಚಕ ಈ ಮೂಲಕ ದೇವರನ್ನು ಪೂಜಿಸುವ ದಾರಿ ಕಾಣಲಾಗುತ್ತದೆ ಎಂದು ಹೇಳಿದ್ದಾರೆ.

'ಶಿರಡಿ ಸಾಯಿಬಾಬಾ ದೇವರಲ್ಲ, ಅವರೊಬ್ಬ ಮಾನವ ಅವರನ್ನು ಅರಾಧಿಸಬೇಡಿ' ಎಂದು ದ್ವಾರಕಾಪೀಠದ ಶಂಕರಾಚಾರ್ಯ ಸ್ವರೂಪಾನಂದ ಅವರು ನೀಡಿದ್ದ ಹೇಳಿಕೆ ವಿವಾದ ಹುಟ್ಟಿಸಿದ್ದನ್ನು ಸ್ಮರಿಸಬಹುದು.
ಸ್ವರೂಪನಂದ ಸರಸ್ವತಿ ಬೆಂಬಲಿಸಿ ಅನೇಕ ಸಾಧು ಸಂತರು ಮೌನ ಪ್ರತಿಭಟನೆ ನಡೆಸಿದ್ದರು. ಇನ್ನೊಂದೆಡೆ ದ್ವಾರಕಾಪೀಠದ ಶಂಕರಾಚಾರ್ಯ ಸ್ವರೂಪಾನಂದ ಅವರ ಮೇಲೆ ಎಫ್ ಐಆರ್ ದಾಖಲಾಗಿತ್ತು.[ಸ್ವರೂಪಾನಂದರ ಮೇಲೆ ಎಫ್ಐಆರ್]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications