ಮಂಗಳೂರು: ಕಾಲೇಜು ಕ್ಯಾಂಪಸ್ ನಲ್ಲಿ ಅಂತರಿಕ್ಷ ವಾಹನ..!
ಮಂಗಳೂರಿನ ಸಹ್ಯಾದ್ರಿ ಎಂಜಿನಯರಿಂಗ್ ಕಾಲೇಜಿನಲ್ಲಿ ‘ಏರೋಫಿಲಿಯಾ 2017’ ಸಮಾರೋಪಗೊಂಡಿತು.
ಮಂಗಳೂರು, ಜನವರಿ 29: ಅಲ್ಲಿ ಅಂತರಿಕ್ಷ ವಾಹನ ಮಾದರಿಗಳಿದ್ದವು.. ಡ್ರೋನ್ ರೇಸ್ ಸೇರಿದಂತೆ ಇತರ ಹಲವು ಸ್ಪರ್ಧೆಗಳು ನಡೆಯುತ್ತಿದ್ದವು. ವಿದ್ಯಾರ್ಥಿಗಳ ಉತ್ಸಾಹ ಎಲ್ಲೆ ಮೀರಿತ್ತು.. ಒಟ್ಟಿನಲ್ಲಿ ಅಲ್ಲೊಂದು ಉತ್ಸಾಹಿ ಯುವ ಇಂಜಿನಿಯರುಗಳ ಬುದ್ದಿವಂತಿಕೆಯಿಂದ ತಯಾರಾದ ಅಂತರಿಕ್ಷ ವಾಹನಗಳ ಎಲ್ಲರ ಆಕರ್ಷಣೆಯಾಗಿತ್ತು.
ಹೌದು. ಇದಕ್ಕೆಲ್ಲಾ ಸಾಕ್ಷಿಯಾಗಿದ್ದು ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಕ್ಯಾಂಪಸ್. ಜನವರಿ 27ರಿಂದ 28 ರವರೆಗೆ ರಾಷ್ಟ್ರೀಯ ಮಟ್ಟದ ಏರೋಫಿಲಿಯ 2017′ ಏರೋ ಮಾಡೆಲಿಂಗ್ ಸ್ಪರ್ಧೆಯನ್ನು ಇಲ್ಲಿ ಏರ್ಪಡಿಸಲಾಗಿತ್ತು. ವಿವಿಧ ರಾಜ್ಯಗಳ ಶಾಲಾ ಕಾಲೇಜುಗಳಿಂದ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಉತ್ಸವದಲ್ಲಿ ಪಾಲ್ಗೊಂಡಿದ್ದರು. [ಮಂಗಳೂರು: ಮದುವೆ ದಿನದಂದೇ ಮದುಮಗಳು ಸಾವು..!]

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಜೆ ಟಿ ರಾಧಾಕೃಷ್ಣ, "ಸಾಮಾನ್ಯವಾಗಿ ವಿದ್ಯಾರ್ಥಿಗಳು ವೈಮಾನಿಕ ಮತ್ತು ರೋಬೋಟಿಕ್ಸಿಗೆ ಅಷ್ಟೊಂದು ಮಹತ್ವ ನೀಡುವುದಿಲ್ಲ. ಇಲ್ಲಿ ಪ್ರಾರಂಭದ ಅಧ್ಯಯನದ ಸಂದರ್ಭ ವಿದ್ಯಾರ್ಥಿಗಳಿಗೆ ಸಾಕಷ್ಟು ತಾಳ್ಮೆ, ಸಹನೆ ಮತ್ತು ಏಕಾಗ್ರತೆ ಅತ್ಯಗತ್ಯವಾಗಿ ಬೇಕಾಗುತ್ತದೆ. ಒಂದು ಬಾರಿ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಂಡರೆ ಇದೊಂದು ಅತ್ಯತ್ತಮವಾದ ಮತ್ತು ಸವಾಲಿನ ವಿಷಯವಾಗಿದೆ," ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. [ಮಂಗಳೂರು: ವಿದ್ಯುತ್ ಅವಘಡ, ಮೂರು ಮಂದಿ ದಾರುಣ ಸಾವು]
ಏರ್ ಶೋವನ್ನು ದುಬೈ ಕಸ್ಟಮ್ಸ್ ಅಧಿಕಾರಿ ಅಬ್ದುಲ್ಲ ಘಸೆಮ್ ಸೇಲೆಂಝಾದ್ ಮೊರಾಫಿ ನಡೆಸಿಕೊಟ್ಟರು. ಏರ್ ಮೋಡೆಲಿಂಗ್ ಸಾಕಷ್ಟು ವಿದ್ಯಾರ್ಥಿಗಳನ್ನು ಆಕರ್ಷಿಸಿತು. ಡ್ರೋನ್ ರೇಸ್ ಚಿತ್ತರಂಜಿಸಿತ್ತು. ಸಹ್ಯಾದ್ರಿ ಕ್ಯಾಂಪಸ್ಸಿನಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications