ಸಿದ್ದರಾಮಯ್ಯ ಶನಿ ಎಂದು ಜರಿದ ಜನಾರ್ದನ ಪೂಜಾರಿ
Recommended Video
ಮಂಗಳೂರು, ನವೆಂಬರ್ 5: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ. "ಸಿದ್ದರಾಮಯ್ಯ ಕಾಂಗ್ರೆಸ್ ಗೆ ಒಬ್ಬ ಶನಿ" ಎಂದು ಜರಿದಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶನಿ ಇದ್ದಂತೆ. ಅವರು ಈ ಪಕ್ಷವನ್ನು ಮುಗಿಸಿಯೇ ಹೋಗುವುದು, ಇದು ದೇವರಿಗೂ ಗೊತ್ತಿದೆ, ಅವರಿಗೆ ಹೆಚ್ಚು ಅಧಿಕಾರ ಕೊಡೋದು ತಪ್ಪು, ಆ ತಪ್ಪನ್ನು ಮತ್ತೆ ಮತ್ತೆ ಮಾಡಬೇಡಿ ಅಂತ ಹೈಕಮಾಂಡ್ ಗೂ ಹೇಳುತ್ತೇನೆ. ಹೈಕಮಾಂಡ್ ದೊಡ್ಡ ತಪ್ಪು ಮಾಡುತ್ತಿದೆ" ಎಂದು ಆಕ್ರೋಶಗೊಂಡರು.
ಉಪಚುನಾವಣೆ ಕುರಿತು ಮಾತನಾಡಿದ ಅವರು, "ಉಪಚುನಾವಣೆಯಲ್ಲಿ ಏನಾಗುವುದೋ ಕಾದು ನೋಡಬೇಕಿದೆ. ಇವರು ಬದುಕುವ ಲಕ್ಷಣ ಕಾಣುತ್ತಿಲ್ಲ, ಸಿದ್ದರಾಮಯ್ಯ ಇಷ್ಟರವರೆಗೆ ಎಲ್ಲಿದ್ದರು? ಈಗ ಅವರಿಗೆ ಮಂಗಳೂರಿನಲ್ಲಿ ಕಾಂಗ್ರೆಸ್ ಇದೆ ಅಂತ ಗೊತ್ತಾಗಿದೆಯಾ? ಅವರು ಮಂಗಳೂರಿಗೆ ಬಂದು ಮಾತನಾಡಲಿ, ಮರುದಿನ ಅದಕ್ಕೆ ಉತ್ತರ ಕೊಡುತ್ತೇನೆ" ಎಂದು ಸವಾಲು ಹಾಕಿದರು.

"ದ.ಕ ಮತ್ತು ಉಡುಪಿ ವಿಧಾನಸಭೆ, ಲೋಕಸಭೆ ಕಾಂಗ್ರೆಸ್ ಸೋಲಿಗೆ ಹಿರಿಯರ ಕಡೆಗಣನೆ ಕಾರಣ, ಈ ಮಾತು ನೂರಕ್ಕೆ ನೂರು ಸತ್ಯ, ಇದರಲ್ಲಿ ಸ್ವಲ್ಪವೂ ಸುಳ್ಳಿಲ್ಲ" ಎಂದು ಘಂಟಾಘೋಷವಾಗಿ ನುಡಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications