ಮಂಗಳೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಯುವಕನ ಬಂಧನ
ಮಂಗಳೂರು, ಅಕ್ಟೋಬರ್. 09 : ಕಚೇರಿಯಲ್ಲಿ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಕೋಟೆಕಾರ್ ಎಂಬಲ್ಲಿ ಈ ಘಟನೆ ನಡೆದಿದೆ.
ಇಲ್ಲಿಯ ಕಟ್ಟಡ ನಿರ್ಮಾಣ ಸಂಸ್ಥೆಯ ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.
'ಸಂಸ್ಕಾರಿ'ಯಿಂದ ಅತ್ಯಾಚಾರ! ಸ್ಫೋಟಕ ಸುದ್ದಿ ಹೊರಹಾಕಿದ ವಿನ್ತಾ ನಂದಾ
ಬಂಧಿತನನ್ನು ಕಾಸರಗೋಡು ಜಿಲ್ಲೆಯ ಉಪ್ಪಳದ ಉಪ್ಪಳಗೇಟ್ ರೆಹಮತ್ ಮಂಜಿಲ್ ನಿವಾಸಿ ಅಬ್ದುಲ್ ಲತೀಫ್ ಖಾದರ್(37) ಎಂದು ಗುರುತಿಸಲಾಗಿದೆ.
ಲೈಂಗಿಕ ದೌರ್ಜನ್ಯದ ದೂರು ನೀಡುವುದಕ್ಕೆ ಸಮಯದ ಮಿತಿಯಿಲ್ಲ: ಮನೇಕಾ ಗಾಂಧಿ
ಬಂಧಿತ ಆರೋಪಿ ಅಬ್ದುಲ್ ಲತೀಫ್ ಖಾದರ್ ಕಟ್ಟಡ ನಿರ್ಮಾಣ ಸಂಸ್ಥೆಯ ಮ್ಯಾನೇಜರ್ ಆಗಿದ್ದು, ನಿನ್ನೆ ಸೋಮವಾರ (ಅ.09) ಮಧ್ಯಾಹ್ನ ಕೋಟೆಕಾರ್ ಬೀದಿಯಲ್ಲಿರುವ ಕಚೇರಿಯಲ್ಲಿ
ಲೈಂಗಿಕ ಕಿರುಕುಳ ಆರೋಪ : ರಾಷ್ಟ್ರೀಯ ದಿನಪತ್ರಿಕೆ ಸಂಪಾದಕ ರಾಜೀನಾಮೆ
ಯಾರು
ಇಲ್ಲದ
ಸಮಯದಲ್ಲಿ
ಕಚೇರಿಯೊಳಗೆ
ಬಂದು
ಯುವತಿಗೆ
ಲೈಂಗಿಕ
ಕಿರುಕುಳ
ನೀಡಿದ್ದಾನೆ.
ಈ
ಬಗ್ಗೆ
ಸಂತ್ರಸ್ಥೆ
ಯುವತಿ
ನೀಡಿದ
ದೂರಿನಂತೆ
ಉಳ್ಳಾಲ
ಠಾಣೆಯಲ್ಲಿ
ಪ್ರಕರಣ
ದಾಖಲಿಸಿಕೊಂಡು
ತನಿಖೆ
ನಡೆಸಿ
ನಂತರ
ಆರೋಪಿಯನ್ನು
ಬಂಧಿಸಲಾಗಿದೆ.