ಕನಸಲ್ಲಿ ಸಿದ್ದರಾಮಯ್ಯ, ವಾಸ್ತವದಲ್ಲಿ ಯಡಿಯೂರಪ್ಪ ಸಿಎಂ ಆಗ್ತಾರೆ:ಶೋಭಾ
Recommended Video

ಮಂಗಳೂರು, ಡಿಸೆಂಬರ್ 03: ರಾಜ್ಯ ಸರ್ಕಾರ ಹಂಪಿ ಉತ್ಸವ ರದ್ದು ಪಡಿಸಿರುವ ಕ್ರಮವನ್ನು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹಂಪಿ ಉತ್ಸವ ಇಡೀ ರಾಜ್ಯದಲ್ಲಿ ನಡೆಯುವುದಿಲ್ಲ. ಹಂಪಿಯಲ್ಲಿ ಮಾತ್ರ ನಡೆಯೋದು. ಸರ್ಕಾರ ಬರಗಾಲದ ಕಾರಣ ನೀಡಿದೆ. ಆದರೆ ಹಂಪಿ ಉತ್ಸವದಿಂದ ಸ್ಥಳೀಯ ಜನರಿಗೆ ಉದ್ಯೋಗ ಸಿಗುತ್ತದೆ.
ಟಿಪ್ಪು ಜಯಂತಿ ಮಾಡೋಕೆ ಸರ್ಕಾರದ ಬಳಿ ಹಣ ಇದೆ. ಹಂಪಿ ಉತ್ಸವ ಮಾಡೋಕೆ ಹಣವಿಲ್ಲ. ರಾಜ್ಯ ಸರ್ಕಾರ ಉತ್ತರ ಕರ್ನಾಟಕವನ್ನು ಕಡೆಗಣಿಸಿದೆ. ಸರ್ಕಾರ ಹಂಪಿ ಉತ್ಸವವನ್ನು ಮಾಡಲೇಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಕನಸಲ್ಲಿ ಮಾತ್ರ ಸಿಎಂ ಆಗೋದು. ವಾಸ್ತವದಲ್ಲಿ ಯಡಿಯೂರಪ್ಪ ಅವರೇ ಸಿಎಂ ಆಗುತ್ತಾರೆ. ಯಡಿಯೂರಪ್ಪ ಸಿಎಂ ಆಗಲಿ ಅನ್ನೋದು ರಾಜ್ಯದ ಜನರ ಅಪೇಕ್ಷೆ. ಮೈತ್ರಿ ಪಕ್ಷಗಳು ಕಿತ್ತಾಡೋದು ಬಿಟ್ಟು ಅಭಿವೃದ್ಧಿ ಕೆಲಸ ಮಾಡಲಿ. ಸಿದ್ದರಾಮಯ್ಯ ಕಾಂಟ್ರವರ್ಸಿ ಕ್ರಿಯೇಟ್ ಮಾಡುತ್ತಿದ್ದಾರೆ. ಅದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಫಾಲೋ ಅಪ್ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಮಮಂದಿರ ನಿರ್ಮಾಣದ ಬಗ್ಗೆ ಜನಾರ್ಧನ ಪೂಜಾರಿ ನೀಡಿದ ಹೇಳಿಕೆ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ ಬಿ ಜನಾರ್ದನ ಪೂಜಾರಿ ಅವರ ಹೇಳಿಕೆ ಸ್ವಾಗತಾರ್ಹ. ಒಂದು ಕಾಲದಲ್ಲಿ ರಾಮಮಂದಿರ ಬಗ್ಗೆ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು. ಆದರೆ ಈಗ ಅದರ ಬಗ್ಗೆ ಮಾತನಾಡಿದ್ದರೆ ಅಂದರೆ ರಾಮ ಮಂದಿರ ನಿರ್ಮಾಣವಾಗುತ್ತದೆ.
ಕಾಂಗ್ರೆಸ್ ಕೋರ್ಟ್ ನಲ್ಲಿ ರಾಮ ಮಂದಿರದ ವಿರುದ್ಧ ಹೋರಾಡುತ್ತಿದ್ದು, ಕೆಟ್ಟ ರಾಜನೀತಿ ಅನುಸರಿಸುತ್ತಿದೆ. ಕಾಂಗ್ರೆಸ್ ನಿಂದಾಗಿ ಸುಪ್ರೀಂ ಕೋರ್ಟ್ ವಿಚಾರಣೆ ಮುಂದೂಡಿದೆ ಎಂದು ಅವರು ಆರೋಪಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications