ಯಾವ ಶಾಸಕರೂ ಪಕ್ಷ ಬಿಟ್ಟುಹೋಗಲ್ಲ: ಸಿದ್ದರಾಮಯ್ಯ
ಮಂಗಳೂರು, ಡಿಸೆಂಬರ್ 03: ಬಿಜೆಪಿಯವರು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯೋಕೆ ಯತ್ನಿಸ್ತಿದಾರೆ. ಈಗಾಗಲೇ ಒಂದು ಬಾರಿ ಫೇಲ್ ಆಗಿದ್ದಾರೆ .ಈಗ ಮತ್ತೋಮ್ಮೆ ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಯ್ಯ ವ್ಯಂಗ್ಯವಾಡಿದರು.
ಮಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪ 104 ಸ್ಥಾನ ಇಟ್ಟುಕೊಂಡು ಮೆಜಾರಿಟಿ ಪ್ರೂವ್ ಮಾಡಕ್ಕಾಗಿಲ್ಲ. ಈಗ ಮತ್ತೆ ಪ್ರಯತ್ನ ಮಾಡ್ತಿದಾರೆ, ಜನ ಪಾಠ ಕಲಿಸ್ತಾರೆ . 25 ಕೋಟಿ ಕೊಡ್ತಾರಂತೆ, ಅಧಿಕಾರ ಕೊಡುತ್ತಾರಂತೆ ಎಲ್ಲಿಂದ ಬಂತು ಹಣ ಇವರಿಗೆ, ಭ್ರಷ್ಟಾಚಾರದ ಹಣವದು. ನಾಚಿಕೆಯಾಗಲ್ವೇ ಇವರಿಗೆ ಸರಕಾರ ಬೀಳಿಸ್ತೇನೆ ಅನ್ನೋದಕ್ಕೆ ಎಂದು ಕಿಡಿಕಾರಿದರು.
ಸತೀಶ್ ಜಾರಕಿಹೊಳಿ ರೆಸಾರ್ಟ್ ಗೆ ತೆರಳಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು ಜಾರಕಿಹೊಳಿಯವರು ರೆಸಾರ್ಟಿಗೆ ಹೋಗ್ಲೇ ಬಾರದೇ? ಎಂದು ಪ್ರಶ್ನಿಸಿದ ಅವರು ಬಿಜೆಪಿಯವರು ಯಾವ್ದೇ ರೆಸಾರ್ಟಿಗೆ ಹೋಗಲ್ವೇ ? ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗೋದಿಲ್ಲ. ನಮ್ಮಲ್ಲಿ ಯಾವುದೇ ಶಾಸಕರಿಗೆ ಅಸಮಾಧಾನ ಇಲ್ಲ. ಎಲ್ಲರೂ ಒಗ್ಗಟ್ಟಿ ನಲ್ಲೇ ಇದ್ದೆವೆ. ಜಾರಕಿಹೊಳಿ ಹೇಳಿದ್ದು ಸುಳ್ಳು ಎಂದು ಅವರು ಹೇಳಿದರು.

ಸಿದ್ಧರಾಮಯ್ಯ ಅವಕಾಶವಾದಿ, ಬಿಜೆಪಿಗೆ ಬರ್ತಾರೆಂದು ಈಶ್ವರಪ್ಪ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿದ ಅವರು ಈಶ್ವರಪ್ಪನಿಗೆ ಮೆದುಳಿಲ್ಲ, ಬ್ರೈನ್ ಲೆಸ್ ಮ್ಯಾನ್ ಎಂದು ಅವರು ವ್ಯಂಗ್ಯವಾಡಿದರು . ಅವರ ಬಗ್ಗೆ ಏನೂ ಮಾತನಾಡಲ್ಲ. ಈಶ್ವರಪ್ಪ ಒಬ್ಬ ಮಹಾಪೆದ್ದ ಎಂದು ಛೇಡಿಸಿದರು
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications