ಅಪಘಾತ ತಪ್ಪಿಸಲು ಮಂಗಳೂರಿನಲ್ಲಿ 16 ಹೊಸ ಟ್ರಾಫಿಕ್ ಬ್ಲಿಂಕರ್ ಅಳವಡಿಕೆ
ಮಂಗಳೂರು, ಮೇ 13: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸದಾಗಿ 16 ಟ್ರಾಫಿಕ್ ಬ್ಲಿಂಕರ್ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಇದನ್ನು ನಗರದ ಅಪಘಾತ ವಲಯದಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಕಮಿಷನರ್ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದು, ನಗರದಲ್ಲಿ ಆಗಾಗ ಅವಘಡಗಳು ನಡೆಯುತ್ತಿರುವ ಅಡ್ಡರಸ್ತೆ, ಸರ್ಕಲ್, ಜಂಕ್ಷನ್ ಗಳನ್ನು ಗುರುತಿಸಿ ಸಾರ್ವಜನಿಕರು ಮಾಹಿತಿ ನೀಡಿದರೆ ಅಂತಹ ಪ್ರದೇಶಗಳಲ್ಲಿ ಟ್ರಾಫಿಕ್ ಬ್ಲಿಂಕರ್ ಅಳವಡಿಕೆ ಮಾಡಲಾಗುವುದು ಎಂದು ತಿಳಿಸಿದರು.

ಸೋಲಾರ್ ಶಕ್ತಿಯ ಸಹಾಯದಿಂದ ಕಾರ್ಯಾಚರಿಸುತ್ತಿರುವ ಈ ಟ್ರಾಫಿಕ್ ಬ್ಲಿಂಕರ್ ಗಳಿಂದ ವಾಹನ ಸವಾರರಿಗೆ ಹೆಚ್ಚು ಅನುಕೂಲವಾಗಲಿದ್ದು, ಸಾಗುವ ರಸ್ತೆಯ ಬಗ್ಗೆ ಮುನ್ಸೂಚನೆ ನೀಡಲಿದೆ. ವೇಗವಾಗಿ ಬರುತ್ತಿರುವ ವಾಹನಗಳ ವೇಗ ನಿಯಂತ್ರಿಸಿ ಸಾಗಲು ಈ ಬ್ಲಿಂಕರ್ ಅನುಕೂಲವಾಗಲಿದೆ ಮತ್ತು ಅಪಘಾತಗಳನ್ನು ತಪ್ಪಿಸಬಹುದಾಗಿದೆ ಎಂದು ಸಂದೀಪ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
More From
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications