ಪೇಜಾವರರೇ, ಮೊದಲು ಉಡುಪಿಯಲ್ಲಿ ಮಡೆ ಸ್ನಾನ, ಪಂಕ್ತಿಭೇದ ನಿಲ್ಲಿಸಿ
ಮಂಗಳೂರು, ಜನವರಿ,16: ಪೇಜಾವರ ಸ್ವಾಮೀಜಿ ಪರ್ಯಾಯ ಸಂದರ್ಭ ಉಡುಪಿಯಲ್ಲಿ ಪಂಕ್ತಿಭೇದ ಹಾಗೂ ಮಡೆಸ್ನಾನ ನಿಲ್ಲಿಸುತ್ತೇನೆ ಎಂದು ಘೋಷಿಸಲಿ. ಆಗ ಪೇಜಾವರ ಶ್ರೀಗಳಿಗೂ ಪರ್ಯಾಯ ಉತ್ಸವಕ್ಕೂ ಗೌರವ ಬರುತ್ತದೆ ಎಂದು ಮಾಜಿ ಶಾಸಕ, ಸಿಪಿಐಎಂ ಮುಖಂಡ ಶ್ರೀರಾಮ ರೆಡ್ಡಿ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ರೆಡ್ಡಿ ಅವರು, ಮಡೆಸ್ನಾನ ಹಾಗೂ ಪಂಕ್ತಿಬೇಧದ ವಿರುದ್ಧ ಸಿಪಿಐಎಂ ಪ್ರತಿಭಟನೆ ಮಾಡುತ್ತಲೇ ಬಂದಿದೆ. ಅನೇಕ ಮಂದಿಯ ಮೇಲೆ ಪ್ರಕರಣಗಳು ದಾಖಲಾಗಿವೆ. ಆದರೆ, ಉಡುಪಿಯಲ್ಲೇ ಪಂಕ್ತಿಬೇಧ ಹಾಗೂ ಮಡೆಸ್ನಾನ ನಡೆಯುತ್ತದೆ. ಇದನ್ನು ನಿಲ್ಲಿಸಲಾಗದ ಪೇಜಾವರ ಸ್ವಾಮೀಜಿ ಅಂದು ಪಂಕ್ತಿಬೇಧ ನಿಲ್ಲಿಸುತ್ತೇನೆ. ಮಡೆಸ್ನಾನ ನಿಲ್ಲಿಸುತ್ತೇನೆ ಎಂದು ಹೇಳುತ್ತಾರೆ ಎಂದು ಟೀಕಿಸಿದರು.[ಉಡುಪಿ ಪರ್ಯಾಯ ಇತಿಹಾಸದಲ್ಲಿ ಮೊದಲ ಬಾರಿಗೆ ಮಹತ್ವದ ಬದಲಾವಣೆ]

ಪೇಜಾವರ ಶ್ರೀಗಳು ಸುಬ್ರಹ್ಮಣ್ಯದಲ್ಲಿ ಮಡೆಸ್ನಾನದ ಬದಲು ಎಡೆಸ್ನಾನ ಇರಲಿ ಎಂದು ಹೇಳಿದ್ದಾರೆ. ಆದರೆ ಮಡೆ ಸ್ನಾನಕ್ಕೂ ಎಡೆಸ್ನಾನಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಪೇಜಾವರ ಸ್ವಾಮೀಜಿಯವರ ಮಾತಿಗೆ ವಿರೋಧ ವ್ಯಕ್ತಪಡಿಸಿದರು.[ಪರ್ಯಾಯ ಹಬ್ಬಕ್ಕೆ ಉಡುಪಿ ಸಜ್ಜು]
ಹಿಂದೆ ಬಾಬ್ರಿ ಮಸೀದಿ ಧ್ವಂಸವಾದಾಗ ತನಗೆ ರೋಮಾಂಚನವಾಯಿತು ಎಂದು ಹೇಳಿದ ಸ್ವಾಮೀಜಿ, ಈಗ ರಾಮಮಂದಿರ ನಿರ್ಮಾಣ ಮಾಡಲು ಮುಸ್ಲಿಂರ ಜೊತೆಗೆ ಸಂಧಾನ ಮಾಡಬೇಕೆನ್ನುವ ಇವರದ್ದು ದ್ವಂದ್ವ ನಿಲುವು ಎಂದು ಕಿಡಿಕಾರಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications