ಸುಳ್ಯ: ಹೋರಿ ಹಾಯ್ದು ದೇವಾಲಯದ ಮ್ಯಾನೇಜರ್ ಸಾವು
ಸುಳ್ಯ, ಜೂನ್ ೦6: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇಗುಲಕ್ಕೆ ಸೇರಿದ ಹೋರಿಯೊಂದು ಹಾಯ್ದು ದೇವಾಲಯದ ಮ್ಯಾನೇಜರ್ ಮೃತಪಟ್ಟ ದಾರುಣ ಘಟನೆ ಸೋಮವಾರ ನಡೆದಿದೆ.
ಭಾರೀ ಗಾತ್ರದ ಹೋರಿ ಕಳೆದ 7 ವರ್ಷಗಳಿಂದ ದೇವಾಲಯದಲ್ಲಿ ಇತ್ತು. ಅದನ್ನು ದೇವಳಕ್ಕೆ ಸಂಬಂಧಪಟ್ಟ ಸಿಬ್ಬಂದಿ ನೋಡಿಕೊಳ್ಳುತ್ತಿದ್ದು, ದೇವಳದ ಮ್ಯಾನೇಜರ್ ನಾರಾಯಣ ಆಹಾರ ನೀಡುತ್ತಿದ್ದರು.[ಅರ್ಧ ಶತಕದಿಂದ ಕಾಡಿನಲ್ಲೇ ನೆಲೆಸಿರುವ ಸುಳ್ಯದ ಕೆಂಚಪ್ಪನ ರೋಚಕ ಕಥೆ!]

ಸೋಮವಾರ ದೇವಾಲಯದ ಸಮೀಪದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹೋರಿಯನ್ನು ನಾರಾಯಣ ಅವರು ಪೂಜೆಯ ವೇಳೆಗೆ ದೇವಾಲಯಕ್ಕೆ ಕರೆತರಲು ಹೋಗಿದ್ದ ವೇಳೆ ಹೋರಿ ಅವರಿಗೆ ಕೊಂಬುಗಳಿಂದ ಹಾಯ್ದಿತ್ತೆನ್ನಲಾಗಿದೆ. ಇತರರು ಅದರ ಹಗ್ಗವನ್ನು ಎಳೆಯಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಗಂಭೀರವಾಗಿ ಗಾಯಗೊಂಡ ನಾರಾಯಣ ಸ್ಥಳದಲ್ಲೇ ಮೃತಪಟ್ಟರು.[ಕಾಡಿನಲ್ಲಿನ ಲಟಾರಿ ಕಾರೇ ಸುಳ್ಯದ ಸಾಹುಕಾರನ 'ಅರಮನೆ']
ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆದು ಬಳಿಕ ಮನೆಯವರಿಗೆ ಮೃತದೇಹವನ್ನು ಬಿಟ್ಟುಕೊಡಲಾಯಿತು. ಪೈಲಾರಿನ ಕಳಂಜೇರಿಯವರಾದ ನಾರಾಯಣ ಬೆಳ್ಳಾರೆಯಲ್ಲಿ ವಾಸ್ತವ್ಯದಲ್ಲಿದ್ದರು. ಕಳೆದ 15 ವರ್ಷಗಳಿಂದ ದೇವಸ್ಥಾನದಲ್ಲಿ ಮ್ಯಾನೇಜರ್ ಆಗಿದ್ದರು. ಅವರಿಗೆ 40 ವರ್ಷ ವಯಸ್ಸಾಗಿತ್ತು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications