2009ರ ಮಂಗಳೂರು ಪಬ್ ದಾಳಿ ಪ್ರಕರಣ: 25 ಆರೋಪಿಗಳು ಖುಲಾಸೆ
ಮಂಗಳೂರು, ಮಾರ್ಚ್ 12: ಅದು ಜನವರಿ 24, 2009. ಮಂಗಳೂರಿನ ಜನ ನಿಬಿಡ ಬಲ್ಮಠ ರಸ್ತೆಯಲ್ಲಿರುವ 'ಅಮ್ನೇಸಿಯಾ - ದಿ ಲಾಂಜೆ' ಪಬ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ಮುಗಿಬಿದ್ದಿದ್ದರು.
ಪಬ್ ನಲ್ಲಿ ಮೋಜು ಮಸ್ತಿಯಲ್ಲಿದ್ದ ಯುವಕ ಯುವತಿಯರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದರು. ಈ ನೈತಿಕ ಪೊಲೀಸ್ ಗಿರಿ ಪ್ರಕರಣ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಂಗಳೂರಿನ ಮಾನವನ್ನು ಹರಾಜು ಹಾಕಿತ್ತು.
ರಾಜ್ಯದಲ್ಲಂತೂ ಹಲವು ತಿಂಗಳುಗಳ ಕಾಲ ಬಿಸಿ ಬಿಸಿ ಚರ್ಚೆಯನ್ನೇ ಹುಟ್ಟುಹಾಕಿದ್ದ ಈ ಪ್ರಕರಣಕ್ಕೀಗ ಕೊನೆಗೂ ಇತಿಶ್ರೀ ಹಾಡಲಾಗಿದೆ. ಪ್ರಕರಣದ ಪ್ರಮುಖ 26 ಆರೋಪಿಗಳಿಗೆ ಖುಲಾಸೆ ನೀಡಿ ನ್ಯಾಯಾಲಯ ಇಂದು ತೀರ್ಪು ನೀಡಿದೆ.

ಹಲವು ವರ್ಷಗಳ ಕಾಲ ನಡೆದ ಸುದೀರ್ಘ ವಾದ ಪ್ರತಿವಾದ ವಿಚಾರಣೆಗಳ ನಂತರ,
ದಕ್ಷಿಣ ಕನ್ನಡ 3ನೇ ಜಿಲ್ಲಾ ಸೆಷನ್ಸ್ ಕೋರ್ಟ್ ಈ ತೀರ್ಪು ನೀಡಿದೆ.
ಸಾಕ್ಷ್ಯಾಧಾರ ಕೊರತೆಯಿಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಪ್ರಸಾದ್ ಅತ್ತಾವರ, ಸುಭಾಸ್ ಪಡೀಲ್, ದಿನಕರ ಶೆಟ್ಟಿ ಸೇರಿ 25 ಮಂದಿ ಆರೋಪಿಗಳನ್ನು ನ್ಯಾಯಾಲಯ ಪ್ರಕರಣದಲ್ಲಿ ಖುಲಾಸೆಗೊಳಿಸಿದೆ
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications