ಮಂಗಳೂರು: ಹಡಗು ಮುಳುಗಡೆ, ತಪ್ಪಿದ ಭಾರೀ ಅನಾಹುತ

ಮಂಗಳೂರು, ಮೇ 25 : ಇಲ್ಲಿನ ಅಳಿವೆ ಬಾಗಿಲು ಬಳಿ ಬುಧವಾರ ಸಂಜೆ ಮೀನುಗಾರಿಕೆ ನಡೆಸಿ ವಾಪಸ್ಸಾಗುತ್ತಿದ್ದ ವೇಳೆ ಹಡಗು ಮುಳುಗಡೆಯಾಗಿದೆ.

ಲೋಕನಾಥ್ ಬೋಳಾರ್ ಅವರಿಗೆ ಸೇರಿದ ಹಡಗು ಬುಧವಾರ ಅಳಿವೆ ಬಾಗಿಲಿ ಮುಳುಗಡೆಯಾಗಿದೆ. ಹಡಗಿನಲ್ಲಿದ್ದ 10 ಮಂದಿ ಮೀನುಗಾರರನ್ನು ಇನ್ನೊಂದು ಬೋಟ್ ನವರು ರಕ್ಷಿಸಿದ್ದಾರೆ.[ಹಡಗು ಯಾತ್ರಿಗಳಿಗೆ ಮಂಗಳೂರು ಬಂದರಿನಲ್ಲಿ ಇ-ವೀಸಾ ಸೌಲಭ್ಯ!]

Ten fishermen rescued in boat capsizes in Alivebagilu

ಬೋಟ್ ಮುಳುಗಡೆಯಿಂದಾಗಿ ಸುಮಾರು 70 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದ್ದು ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+