ಸಂಜೆ ಬಿಡುವಿದ್ರೆ ಗ್ರೇಟ್ ಪ್ರಭಾತ್ ಸರ್ಕಸ್ ಗೆ ಹೋಗಿ ಬನ್ನಿ
ಬಂಟ್ವಾಳ: ಡಿಸೆಂಬರ್ 2: ಇದು ಕರ್ನಾಟಕದ ಖ್ಯಾತಿಯ ಗ್ರೇಟ್ ಸರ್ಕಸ್ ಕಂಪನಿ, 78 ವರ್ಷಗಳ ಇತಿಹಾಸವನ್ನು ಹೊಂದಿರುವ ಕರ್ನಾಟಕದ ಏಕೈಕ ಸರ್ಕಸ್ ಕಂಪನಿ ಗ್ರೇಟ್ ಪ್ರಭಾತ್ ಸರ್ಕಸ್ ಇಂದು ಮಂಗಳೂರಿನ ಬಿ.ಸಿ.ರೋಡಿನಲ್ಲಿ ಪ್ರದರ್ಶನ ಆರಂಭಿಸಲಿದೆ.
ಸಂಜೆ 7 ಗಂಟೆಗೆ ಉದ್ಘಾಟನೆ ನಡೆಯಲಿದ್ದು, ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟಿಸುವರು.
ವಿಶೇಷ ಎನ್ನಾಪಎಂದ್ರೆ ಸರಕಾರದ ಯಾವುದೇ ಅನುದಾನ, ನೆರವೂ ಇಲ್ಲದೆ ಕಂಪೆನಿಯನ್ನು ಕೇವಲ ಕಲಾಪ್ರೀತಿಯಿಂದ ನಡೆಸುತ್ತಿರುವುದು.

ಒಟ್ಟು 40 ದಿನ ಪ್ರದರ್ಶನಗಳು ನೆಡೆಯಲಿದ್ದು, .ಪ್ರತಿದಿನ 1, 4 ಮತ್ತು 7 ಗಂಟೆಗೆ ಪ್ರದರ್ಶನ ಇರಲಿದೆ. 150ಕ್ಕೂ ಅಧಿಕ ಕಲಾವಿದರು ಗ್ಲೋಬ್ ರೈಡಿಂಗ್, ಜಿಮ್ನಾಸ್ಟಿಕ್ಸ್, ಫ್ಲೈಯಿಂಗ್ ಟ್ರೋಪೀಸ್, ಮೋಟರ್ ಬೈಕ್ ಜಂಪಿಂಗ್, ಸ್ಕೈವಾಕ್, ಬೇಬಿ ರೋಪ್, ಸೈಕಲ್ ಬ್ಯಾಲನ್ಸ್,ಜೋಕರ್ಸ್ ಕಾಮಿಡಿ, ಪ್ರಾಣಿಗಳ ವಿವಿಧ ಕಸರತ್ತುಗಳು ಪ್ರದರ್ಶನಗೊಳ್ಳಲಿವೆ.

ವಾರದ ನಂತರ ಶಾಲಾ ಮಕ್ಕಳಿಗೆ ಪ್ರದರ್ಶನದಲ್ಲಿ ರಿಯಾಯತಿ ನೀಡಲಾಗುವುದು ಕೂಡ. ಕುಟುಂಬದೊಂದಿಗೆ ಹೋಗಿ ಮತ್ತು ನಿಮ್ಮ ಮನಸ್ಸನ್ನು ಶಾಂತ ಮಾಡಿಕೊಳ್ಳಿ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications