ಧರ್ಮಸ್ಥಳದಲ್ಲಿ ಕುಸಿದು ಬಿತ್ತು ಪಂಚ ಮಹಾವೈಭವದ ಮುಖ್ಯ ವೇದಿಕೆ
Recommended Video

ಧರ್ಮಸ್ಥಳದಲ್ಲಿ ಕುಸಿದು ಬಿತ್ತು ಪಂಚ ಮಹಾವೈಭವದ ಮುಖ್ಯ ವೇದಿಕೆ
ಮಂಗಳೂರು, ಫೆಬ್ರವರಿ 14:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಪಂಚ ಮಹಾವೈಭವದ ಮುಖ್ಯ ವೇದಿಕೆ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಪಂಚ ಮಹಾವೈಭವದ ಮುಖ್ಯವೇದಿಕೆ ಇಂದು ಗುರುವಾರ ಮಧ್ಯಾಹ್ನ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಊಟದ ಸಮಯವಾಗಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದೆ.

ಇಂದು ಬೆಳಗ್ಗೆ ಪಂಚ ಮಹಾವೈಭವದ ಮುಖ್ಯವೇದಿಕೆಯಲ್ಲಿ ಬಾಹುಬಲಿಯ ಆಸ್ಥಾನಕ್ಕೆ ಶರಣಗಾತಿಯ ಸನ್ನಿವೇಶ ನಡೆದಿತ್ತು. ನಂತರ ಸಭಾ ಕಾರ್ಯಕ್ರಮ 12.30ರ ಸುಮಾರಿಗೆ ಮುಗಿದಿದೆ. ಈ ಸಂದರ್ಭದಲ್ಲಿ ವಿಶಾಲವಾದ ವೇದಿಕೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಕಾರ್ಯಕ್ರಮ ಮುಗಿದ ನಂತರ ಜನರು ಊಟಕ್ಕೆ ತೆರಳಿದ ಸಂದರ್ಭದಲ್ಲಿ ಈ ಮುಖ್ಯ ವೇದಿಕೆ ಸಂಪೂರ್ಣ ಕುಸಿದಿದೆ.

ವೇದಿಕೆ ಕುಸಿದಿದ್ದರಿಂದ ಪಂಚ ಮಹಾವೈಭವದ ಸೆಟ್ ಸಂಪೂರ್ಣ ಹಾಳಾಗಿದ್ದು, ಶೇ.80 ರಷ್ಟು ಹಾನಿಯಾಗಿದೆ ಎಂದು ಹೇಳಲಾಗಿದೆ. ವೇದಿಕೆ ಕುಸಿತದಿಂದ ಗಾಯಗಳಾದ ಬಗ್ಗೆ ಈವರೆಗೆ ಯಾವುದೇ ವರದಿಯಾಗಿಲ್ಲ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications