ಸಕಲೇಶಪುರ ಕಾಡ್ಗಿಚ್ಚು ನಂದಿಸುವ ಹೊಣೆ ರೈಲ್ವೆ ಇಲಾಖೆಗೆ
ಕಾಡ್ಗಿಚ್ಚು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು-ವಿಜಯಪುರ ನಡುವೆ ಸಂಚರಿಸುತ್ತಿದ್ದ ರೈಲನ್ನು ಶನಿವಾರ ಸುಬ್ರಹ್ಮಣ್ಯ ರಸ್ತೆಯಲ್ಲಿ ಕೆಲ ನಿಮಿಷಗಳ ಕಾಲ ನಿಲ್ಲಿಸಲಾಗಿತ್ತು.
ಮಂಗಳೂರು, ಮಾರ್ಚ್ 13: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಸುಬ್ರಹ್ಮಣ್ಯ ರಸ್ತೆ ಮತ್ತು ಸಕಲೇಶಪುರ ನಡುವೆ ವರದಿಯಾಗಿರುವ ಕಾಡ್ಗಿಚ್ಚಿನ ಮೇಲೆ ನಿಗಾ ವಹಿಸಲು ಮತ್ತು ನಂದಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಕಾಡ್ಗಿಚ್ಚು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು-ವಿಜಯಪುರ ನಡುವೆ ಸಂಚರಿಸುತ್ತಿದ್ದ ರೈಲನ್ನು ಶನಿವಾರ ಸುಬ್ರಹ್ಮಣ್ಯ ರಸ್ತೆಯಲ್ಲಿ ಕೆಲ ನಿಮಿಷಗಳ ಕಾಲ ನಿಲ್ಲಿಸಲಾಗಿತ್ತು. ಕಳೆದ ಮೂರು ದಿನಗಳಲ್ಲಿ ಆರು ಕಾಡ್ಗಿಚ್ಚಿನ ಘಟನೆಗಳು ಇಲ್ಲಿ ವರದಿಯಾಗಿವೆ. ಹಳಿ ಬಳಿ ಬೆಂಕಿ ಕಾಣಿಸಿಕೊಂಡಾಗ ರೈಲುಗಳ ಚಲನೆಯನ್ನು ನಿಲ್ಲಿಸಲಾಗಿತ್ತು. ಬೆಂಕಿಯ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ರೈಲ್ವೆ ಸಿಬ್ಬಂದಿಯನ್ನು ನಿಯೋಜಿಸಿಸಲಾಗಿದೆ.

ಸಕಲೇಶಪುರದಿಂದ ಸುಬ್ರಹ್ಮಣ್ಯ ರಸ್ತೆಯವರೆಗಿನ ಎಲ್ಲಾ ಸೂಕ್ಷ್ಮ ಪ್ರದೇಶಗಳಿಗೆ ಕಾವಲುಗಾರರನ್ನು ನಿಯೋಜಿಸಲಾಗಿದೆ. ಟ್ರ್ಯಾಕ್ ಬಳಿ ಬೆಂಕಿ ಕಾಣಿಸಿಕೊಂಡಾಗ ಹತ್ತಿರದ ಸ್ಟೇಷನ್ ಮಾಸ್ಟರ್ಗೆ ಸಂದೇಶ ಕಳುಹಿಸಲಾಗುತ್ತದೆ. ಬೆಂಕಿಯನ್ನು ನಂದಿಸಲು ತಕ್ಷಣವೇ 10,000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಹೊಂದಿರುವ ಬಿಎಫ್ಆರ್ ವ್ಯಾಗನ್ ಸ್ಥಳಕ್ಕೆ ತೆರಳುತ್ತದೆ.
ಮಾರ್ಚ್ 8ರಂದು ರೈಲ್ವೇ ಅಧಿಕಾರಿಗಳೊಂದಿಗೆ ಸಿರಿಬಾಗಿಲು ಮತ್ತು ಯಡೆಕುಮೇರಿ ಸಮೀಪದ ಅರಣ್ಯ ಪ್ರದೇಶಗಳನ್ನು ಪರಿಶೀಲಿಸಿದಾಗ ರೈಲ್ವೇ ಅಧಿಕಾರಿಗಳು ಸಿರಿಬಾಗಿಲು ಕಾಡ್ಗಿಚ್ಚನ್ನು ಪತ್ತೆಹಚ್ಚಿದ್ದು, ಇದು ರೈಲುಗಳ ಸಂಚಾರಕ್ಕೆ ಪರಿಣಾಮ ಬೀರುವ ಸಾಧ್ಯತೆಯಿದೆ. ತಪಾಸಣೆಯ ಸಮಯದಲ್ಲಿ ಬೆಂಕಿಯನ್ನು ನಂದಿಸಲು ಜೆಟ್ ಪೈಪ್ಗಳನ್ನು ಬಳಸಲು ನಾನು ಸಲಹೆ ನೀಡಿದ್ದೇನೆ ಎಂದು ಡಿಸಿಎಫ್ ಮಂಗಳೂರು ವಿಭಾಗದ ಡಾ.ದಿನೇಶ್ ಕುಮಾರ್ ವೈ.ಕೆ ತಿಳಿಸಿದ್ದಾರೆ.
ರೈಲ್ವೇ ಸಿಬ್ಬಂದಿ ಕಾಡ್ಗಿಚ್ಚಿನ ಮೇಲೆ ನಿಗಾ ಇಡುತ್ತಿದ್ದು, ಬೆಂಕಿ ಅವಘಡ ಸಂಭವಿಸಿದರೆ ಹಳಿ ಉದ್ದಕ್ಕೂ ಹರಡದಂತೆ ನೀರು ಸಿಂಪಡಿಸುತ್ತಾರೆ. ಜಿಲ್ಲೆಯ ಇತರ ಭಾಗಗಳಲ್ಲಿ ಕಾಡ್ಗಿಚ್ಚು ನಿಯಂತ್ರಣದಲ್ಲಿದೆ ಎಂದು ಡಿಸಿಎಫ್ ತಿಳಿಸಿದ್ದಾರೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications