ಬೆಂಗಳೂರಿನ ಗಿರಿನಗರದ ಭರತ್ ನೇತ್ರಾವತಿ ಪಾಲು
ಧರ್ಮಸ್ಥಳ, ಸೆಪ್ಟೆಂಬರ್ 25: ನೇತ್ರಾವತಿ ಸ್ನಾನಘಟ್ಟದಲ್ಲಿ ಮುಳುಗಿ ಬೆಂಗಳೂರಿನ ಗಿರಿನಗರದ ಭರತ್ (23) ಭಾನುವಾರ ಮೃತಪಟ್ಟಿದ್ದಾನೆ. ಆತನ ಜತೆಯಲ್ಲಿದ್ದ ಸ್ನೇಹಿತ ಭರತ್ ಕುಮಾರ್ ಅಪಾಯದಿಂದ ಪಾರಾಗಿದ್ದಾನೆ. ಇಬ್ಬರೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಶನಿವಾರ ರಾತ್ರಿ ಬೈಕ್ ನಲ್ಲಿ ಬಂದಿದ್ದರು.
ಭಾನುವಾರ ಬೆಳಗ್ಗೆ ನೇತ್ರಾವತಿ ಸ್ನಾನ ಘಟ್ಟಕ್ಕೆ ಇಬ್ಬರೂ ತೆರಳಿದ್ದಾರೆ. ಆಗ ಗಿರಿನಗರದ ಇಪ್ಪತ್ಮೂರು ವರ್ಷದ ಯುವಕ ಭರತ್ ನೀರು ಪಾಲಾಗಿದ್ದಾನೆ. ಮಳೆ ಬಂದು ನೇತ್ರಾವತಿಯಲ್ಲಿ ಜಾಸ್ತಿ ನೀರಿತ್ತು ಹೊಸಬರಿಗೆ ನೀರಿನ ಪ್ರಮಾಣ ಹಾಗೂ ಆಳದ ಅಂದಾಜಿಲ್ಲದೆ ಇಳಿಯುವುದರಿಂದ ಇಂಥ ಅನಾಹುತ ಆಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.[ನೇತ್ರಾವತಿಗೆ ಇಳಿದ ಮಂಗಳೂರು ವಿದ್ಯಾರ್ಥಿ ನೀರುಪಾಲು]

ಇಬ್ಬರೂ ಯುವಕರು ದಡದಲ್ಲೇ ನಿಂತು ಸ್ನಾನ ಮಾಡಬಹುದಿತ್ತು. ಈಜುವ ಪ್ರಯತ್ನ ಮಾಡಬಾರದಿತ್ತು. ಮನೆಯಿಂದ ಹೊರಗೆ ಬಂದಾಗ ಸ್ಥಳೀಯ ಪರಿಸ್ಥಿತಿ ತಿಳಿದುಕೊಂಡು, ಅದರಂತೆ ನಡೆದುಕೊಳ್ಳಬೇಕು ಇಲ್ಲದಿದ್ದರೆ ಇಂಥ ಅನಾಹುತಗಳು ಸಂಭವಿಸುತ್ತದೆ ಎಂದು ಪ್ರವಾಸಿಯೊಬ್ಬರು ತಿಳಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications