ಶರತ್ ಹತ್ಯೆ ತನಿಖೆಯನ್ನು ಎನ್ಐಎಗೆ ಒಪ್ಪಿಸುವ ಅಗತ್ಯವಿಲ್ಲ
ಮಂಗಳೂರು, ಜುಲೈ 17: ಶರತ್ ಮಡಿವಾಳ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವ ಅಗತ್ಯವಿಲ್ಲ ಎಂದು ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
ಇಂದು ಮಂಗಳೂರು ಕೋರ್ಟ್ ಗೆ ಹಾಜರಾಗುವ ಸಂದರ್ಭ ಮಾಧ್ಯಮ ಪ್ರತಿನಿದಿಗಳ ಜೊತೆಗೆ ಮಾತನಾಡಿದ ಅವರು, "ಶರತ್ ಮಡಿವಾಳ ಹತ್ಯೆಯ ತನಿಖೆಯನ್ನು ಎನ್ಐಎಗೆ ಒಪ್ಪಿಸುವ ಅಗತ್ಯ ಇಲ್ಲ. ನಮ್ಮ ರಾಜ್ಯದ ಪೊಲೀಸರು ಸಮರ್ಥರಿದ್ದಾರೆ," ಎಂದರು.

"ಕರಾವಳಿ ಜಿಲ್ಲೆಯಲ್ಲಿ ಭಯದ ವಾತಾವರಣ ಇಲ್ಲ. ದೊಂಬಿಯಾಗುತ್ತಿದೆ ಅಂತಾ ವಿನಾಕಾರಣ ಬಿಂಬಿಸಲಾಗುತ್ತಿದೆ ಹೊರತು ಜಿಲ್ಲೆಯಲ್ಲಿ ಯಾವುದೇ ರೀತಿಯ ಭಯದ ವಾತಾವರಣ ಕಾಣುತ್ತಿಲ್ಲ," ಎಂದರು.
"ಸಿಎಂ ಪೋಲೀಸರ ಮೇಲೆ ಒತ್ತಡ ಹೇರುವಂತಿಲ್ಲ. ಹಿಂದು ಮುಖಂಡರ ಬಂಧನಕ್ಕೆ ಸಿಎಂ ಆದೇಶ ಕೂಡುವ ಅಗತ್ಯವಿಲ್ಲ. ಅಗತ್ಯ ಬಿದ್ದರೆ ಕರಾವಳಿಯ ಪೊಲೀಸರೇ ಬಂಧಿಸುತ್ತಾರೆ," ಎಂದೂ ಅವರು ಅಭಿಪ್ರಾಯಪಟ್ಟರು.
More From
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications