ಮಂಗಳೂರು: ವಿದ್ಯುತ್ ಅವಘಡ, ಮೂರು ಮಂದಿ ದಾರುಣ ಸಾವು
ವಿದ್ಯುತ್ ತಂತಿಗೆ ಅಲ್ಯುಮಿನಿಯಂ ಏಣಿ ತಾಗಿ ಮೂರು ಜನ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಬಿಜೈನಲ್ಲಿ ನಡೆದಿದೆ.
ಮಂಗಳೂರು, ಜನವರಿ 29: ವಿದ್ಯುತ್ ಅವಘಡದಿಂದಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ರವಿವಾರ ಮಧ್ಯಾಹ್ನ ನಗರದ ಬಿಜೈ ಸಮೀಪದ ಉಜ್ಜೋಡಿಯಲ್ಲಿ ನಡೆದಿದೆ.

ಉಜ್ಜೋಡಿಯ ವಲೇರಿಯನ್ ಲೋಬೊ(55) ಹಾಗೂ ಅವರ ಪತ್ನಿ ಹೆಸ್ಮಿ ಲೋಬೊ(51) ಮತ್ತು ಮೂಡುಬಿದಿರೆಯ ಸಂದೀಪ್(28) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.[ಅರಣ್ಯದಲ್ಲಿ ಅಕ್ರಮ ಕಸಾಯಿಖಾನೆ: ಇಬ್ಬರ ಬಂಧನ]

ವಲೇರಿಯನ್ ಲೋಬೊರ ಮನೆ ಅಂಗಳದ ತೆಂಗಿನ ಮರಕ್ಕೆ ಏಣಿ ಇಟ್ಟು ಕಾಳು ಮೆಣಸು ತೆಗೆಯಲು ಸಂದೀಪ್ ಹತ್ತಿದ್ದರು. ಈ ವೇಳೆ ಸಂದೀಪ್ , ಏಣಿ ಸಮೇತ ಆಯತಪ್ಪಿ ವಿದ್ಯುತ್ ತಂತಿಯ ಮೇಲೆ ಬಿದ್ದರು. ಆಗ ವಿದ್ಯುತ್ ಆಘಾತಕ್ಕೊಳಗಾದ ಅವರನ್ನು ರಕ್ಷಿಸಲು ಧಾವಿಸಿದ ಪತಿ ವಲೇರಿಯನ್ ಮತ್ತು ಪತ್ನಿ ಹೆಸ್ಮಿ ಕೂಡ ವಿದ್ಯುತ್ ಅವಘಡಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂದು ತಿಳಿದು ಬಂದಿದೆ.[ಮಂಗಳೂರು: ಗಂಡ-ಹೆಂಡತಿ ಆತ್ಮಹತ್ಯೆ ಯತ್ನ, ಪತಿ ಸಾವು, ಪತ್ನಿ ಸ್ಥಿತಿ ಗಂಭೀರ]
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications