ಉಪ್ಪಿನಂಗಡಿ: ಯುವತಿಯೊಂದಿಗೆ ಮಾತನಾಡಿದಕ್ಕೆ ಯುವಕನ ಮೇಲೆ ಹಲ್ಲೆ
ಮಂಗಳೂರು, ಜನವರಿ. 05 : ಕಾಲೇಜು ವಿದ್ಯಾರ್ಥಿಯೊಬ್ಬ ಅದೇ ಕಾಲೇಜಿನ ಹುಡುಗಿಯೊಂದಿಗೆ ಸಲುಗೆಯಿಂದ ಮಾತನಾಡುತ್ತಿರುವುದನ್ನು ಕಂಡ ಇತರೆ ವಿದ್ಯಾರ್ಥಿಗಳ ಗುಂಪೊಂದು ಯುವಕನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬುಧವಾರ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
ಈ ವೇಳೆ ಎರಡೂ ಕಡೆಯ ವಿದ್ಯಾರ್ಥಿಗಳು ಜಮಾಯಿಸಿ ಪರಸ್ಪರ ಮಾತಿನ ಚಕಮಕಿ ನಡೆಸಿದರಲ್ಲದೆ, ಹೊಕೈ ನಡೆಸಿದರೆನ್ನಲಾಗಿದೆ.
ಈ ನಡುವೆ ಮಧ್ಯ ಪ್ರವೇಶಿಸಿದ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಯತ್ನಿಸಿದರಾದರೂ, ಪರಿಸ್ಥಿತಿ ನಿಯಂತ್ರಣ ಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಉಪನ್ಯಾಸಕರ ಬಳಿ ಘಟನೆಯ ಮಾಹಿತಿ ಪಡೆದುಕೊಂಡರು. ಬೆಳಗ್ಗೆ ಕಾಲೇಜಿಗೆ ಬಂದಿದ್ದ ಕಾಲೇಜಿನ ಪ್ರಾಂಶುಪಾಲೆ ವಿದ್ಯಾರ್ಥಿಗಳ ಸಂಘರ್ಷದ ವೇಳೆ ಕಾಲೇಜಿನಲ್ಲಿ ಕಾಣಿಸದೆ ನಾಪತ್ತೆಯಾಗಿದ್ದರು.
ಈ ಬಗ್ಗೆ ಕಾಲೇಜಿನ ಉಪನ್ಯಾಸಕರನ್ನು ವಿಚಾರಿಸಿದರೆ, ಬೆಳಗ್ಗೆ ಬಂದಿದ್ದ ಪ್ರಾಂಶುಪಾಲರು ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಶಾಸಕರನ್ನು ಆಮಂತ್ರಿಸಲು ಹೋಗಿರಬೇಕೆಂದು ಹೇಳಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications