ಪಣಂಬೂರು ಬೀಚಲ್ಲಿ ಮುಳುಗುತ್ತಿದ್ದ ಇಬ್ಬರು ಬೆಂಗಳೂರಿಗರ ರಕ್ಷಣೆ
ಮಂಗಳೂರು, ಅಕ್ಟೋಬರ್ 2: ಮಳೆಯಿಂದಾಗಿ ಪ್ರಕ್ಷುಬ್ಧಗೊಂಡಿರುವ ಕಡಲಿನಲ್ಲಿ ನೀರಾಟ ಆಡಲು ಇಳಿದು ಅಪಾಯಕ್ಕೆ ಸಿಲುಕಿದ್ದ ಇಬ್ಬರು ಯುವಕರನ್ನು ಜೀವ ರಕ್ಷಕ ದಳದವರು ರಕ್ಷಿಸಿದ ಘಟನೆ ಪಣಂಬೂರು ಬೀಚಿನಲ್ಲಿ ನಡೆದಿದೆ. ಭಾನುವಾರ ಈ ಘಟನೆ ನಡೆದಿದೆ.
ಬೆಂಗಳೂರಿನ ದಾಸರಹಳ್ಳಿ ನಿವಾಸಿಗಳಾದ ಸಾದಿಕ್ (21) ಹಾಗೂ ನರಸಿಂಹ ಮೂರ್ತಿ(19) ಎಂಬುವರನ್ನು ಜೀವರಕ್ಷಕ ದಳದವರು ರಕ್ಷಿಸಿದ್ದಾರೆ.

ದಸರಾ ರಜೆಯ ಪ್ರಯುಕ್ತ ಬೆಂಗಳೂರಿನಿಂದ ನಾಲ್ಕು ಮಂದಿ ಗೆಳೆಯರ ತಂಡ ಪ್ರವಾಸಕ್ಕೆಂದು ಮಂಗಳೂರಿಗೆ ಆಗಮಿಸಿತ್ತು. ಮಂಗಳೂರಿನಲ್ಲಿ ದೇವಾಲಯಗಳನ್ನು ಸುತ್ತಾಡಿ ನಂತರ ಪಣಂಬೂರು ಬೀಚಿಗೆ ಭೇಟಿ ನೀಡಿದ ಗೆಳೆಯರ ತಂಡ ಭಾನುವಾರ ಮಧ್ಯಾಹ್ನ ಪಣಂಬೂರು ಬೀಚಿಗೆ ಬಂದಿತ್ತು.
ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿತ್ತು. ಈ ಸಂದರ್ಭದಲ್ಲಿ ಜೀವ ರಕ್ಷಕ ದಳದವರು ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಯುವಕರ ತಂಡ ಪ್ರಕ್ಷುಬ್ಧ ಕಡಲಲ್ಲಿ ನೀರಾಟ ಆಡಲು ಇಳಿದಿದೆ .
ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಸಾದಿಕ್ ಹಾಗೂ ನರಸಿಂಹಮೂರ್ತಿ ಅಪಾಯಕ್ಕೆ ಸಿಲುಕಿದ್ದರು. ಇವರನ್ನು ಜೀವ ರಕ್ಷಕ ದಳವರು ರಕ್ಷಿಸಿದ್ದಾರೆ .
ಸೆಪ್ಟೆಂಬರ್ 29 ರಿಂದ ಇಂದಿನವರೆಗೆ ಪಣಂಬೂರು ಬೀಚ್ ನಲ್ಲಿ ನೀರಿಗಿಳಿದು ಅಪಾಯಕ್ಕೆ ಸಿಲುಕಿದ್ದ 10 ಮಂದಿ ಪ್ರವಾಸಿಗರನ್ನು ಜೀವರಕ್ಷಕರ ತಂಡ ರಕ್ಷಿಸಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications