ನಾಗರಪಂಚಮಿ ರೇಟಲ್ಲೇ ಹೂವು-ಹಣ್ಣು, ಮಂಗಳೂರಲ್ಲಿ ಲಕ್ಷ್ಮೀ ಪೂಜೆ ಜೋರು
ಮಂಗಳೂರು, ಆಗಸ್ಟ್ 4: ನಗರದಾದ್ಯಂತ ದೇವಸ್ಥಾನ, ಮನೆ, ಸಂಘ- ಸಂಸ್ಥೆಗಳಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ಪೂಜೆ ಸಂಭ್ರಮದೊಂದಿಗೆ ನಡೆಯಿತು.
ಮಂಗಳಾದೇವಿ ದೇವಸ್ಥಾನ, ಗಣಪತಿ ದೇವಸ್ಥಾನ, ಕೊಡಿಯಾಲ್ ಬೈಲ್, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ, ಮಾರಿಯಮ್ಮ ದೇವಸ್ಥಾನ, ಮಂದಾರ ಶ್ರೀ ದುರ್ಗಾ ಪರಮೇಶ್ವರಿ, ವೆಂಕಟ್ರಮಣ ದೇವಸ್ಥಾನ ಸಹಿತ ವಿವಿಧ ದೇವಸ್ಥಾನ- ದೇವಿ ದೇವಸ್ಥಾನಗಳಲ್ಲಿರುವ ಮಹಾಲಕ್ಷ್ಮಿಗೆ ವಿಶೇಷ ಪೂಜೆ ನಡೆಯಿತು.

ಹೂ, ಹಣ್ಣು ಬೆಲೆ ಬಹುತೇಕ ಸ್ಥಿರ: ಕಳೆದ ವಾರವಷ್ಟೇ ನಾಗರ ಪಂಚಮಿ ಹಿನ್ನೆಲೆಯಲ್ಲಿ ಮಲ್ಲಿಗೆ ಹೂ, ಹಣ್ಣುಗಳ ಬೆಲೆ ಏರಿಕೆಯಾಗಿದ್ದರೆ, ಈ ಬಾರಿ ಹಬ್ಬಕ್ಕೆ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರವಾಗಿದ್ದು ಗ್ರಾಹಕರಿಗೆ ನಿಟ್ಟುಸಿರು ತಂದಿದೆ.

ಮಲ್ಲಿಗೆ ಚೆಂಡಿಗೆ 90- 100, ಭಟ್ಕಳ ಮಲ್ಲಿಗೆಗೆ 70 ರಿಂದ 80 ತನಕ ಇದೆ. ಕಳೆದ ವಾರ ಮಲ್ಲಿಗೆಗೆ 250 ತನಕವೂ ದರ ಏರಿಕೆಯಾಗಿತ್ತು. ಸೇವಂತಿಗೆ, ಮಲ್ಲಿಗೆ 150. ತುಳಸಿ 30 - 50, ಹಿಂಗಾರ 200 ವರೆಗೆ ಮಾರಾಟವಾಗುತ್ತಿದೆ. ಪೂಜೆಗೆ ಅತಿ ಅಗತ್ಯವಾದ ಹಣ್ಣುಗಳ ಬೆಲೆಯಲ್ಲಿಯೂ ಹೆಚ್ಚೇನೂ ಏರಿಕೆಯಾಗಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications