Get Updates
Get notified of breaking news, exclusive insights, and must-see stories!

ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ನ.25 ರಂದು ಬೃಹತ್ ಜನಾಗ್ರಹ ಸಮಾವೇಶ

ಮಂಗಳೂರು, ನವೆಂಬರ್ 13:ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಾಸನ ರಚಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೆಚ್ಚುತ್ತಿದ್ದು, ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ 'ಬೃಹತ್ ಜನಾಗ್ರಹ' ಸಭೆ ನಡೆಸಲು ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ನಿರ್ಧರಿಸಿದೆ.

ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಮುಖಂಡ ಎಂ.ಬಿ.ಪುರಾಣಿಕ್, ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ 4 ಕಡೆ ಸಮಾವೇಶ ನಡೆಯಲಿದ್ದು, ಮಂಗಳೂರು ವಿಭಾಗದ ನಾಲ್ಕು ಕಡೆ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.

ನವೆಂಬರ್ 25 ಮಂಗಳೂರು, 18 ಕಾಸರಗೋಡು, 30 ಕೊಡಗು ಮತ್ತು ಡಿಸೆಂಬರ್ 2 ರಂದು ಉಡುಪಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಸಮಾವೇಶ ನಡೆಯಲಿದೆ ಎಂದು ಅವರು ತಿಳಿಸಿದರು.

VHP holding Rally for Ram Mandir Construction on November 25

ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಈ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ದೇಶದ ಪ್ರಮುಖ ಸಾಧು-ಸಂತರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದು ಅವರು ಪುರಾಣಿಕ್ ಸ್ಪಷ್ಟಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+