'ಕೇಂದ್ರದಲ್ಲಿ ಕಾಂಗ್ರೆಸ್ ಬಂದರೆ ವಿಜಯಾ ಬ್ಯಾಂಕ್ ವಿಲೀನ ರದ್ದು'
ಮಂಗಳೂರು, ಮಾರ್ಚ್ 03: ವಿಜಯಾ ಬ್ಯಾಂಕ್ ವಿಲೀನ ವಿವಾದ ಮುಂಬರುವ ಲೋಕಸಭಾ ಚುನಾವಣೆಯ ಪ್ರಮುಖ ವಿಷಯವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಈ ವಿಲೀನ ವಿವಾದ ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.
ಈ ನಡುವೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಜಯ ಬ್ಯಾಂಕ್ ವಿಲೀನ ಮಾಡಲು ಬಿಡುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ .
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡದ ಪ್ರತಿಷ್ಟೆಯ ಪ್ರತೀಕವಾಗಿರುವ ವಿಜಯ ಬ್ಯಾಂಕ್ ವಿಲೀನ ಮಾಡಿರುವುದು ಖಂಡನೀಯ. ವಿಜಯ ಬ್ಯಾಂಕ್ ವಿಲೀನ ಮಾಡದಂತೆ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಈ ವಿಚಾರ ಹಣಕಾಸು ಸಮಿತಿಗೆ ಬರುವುದಿಲ್ಲವಾದರೂ ಬಿಜೆಪಿಯು ಬ್ಯಾಂಕ್ ವಿಲೀನ ಮಾಡುತ್ತಿದೆ ಎಂದು ಹೇಳಿದ ಮೊಯ್ಲಿ ಅವರು, ಮುಂದೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದ್ದು, ವಿಜಯ ಬ್ಯಾಂಕ್ ವಿಲೀನ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications