ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಟುಂಬ ಕಲಹ; ಪುತ್ತೂರಿನಲ್ಲಿ ಪತಿಯಿಂದ ಮಹಿಳೆ ಬರ್ಬರ ಹತ್ಯೆ

|
Google Oneindia Kannada News

ಮಂಗಳೂರು, ಜುಲೈ 19: ಗಂಡ ಹೆಂಡತಿ ನಡುವೆ ಆರಂಭವಾದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕಲ್ಲ ಪದವು ಎಂಬಲ್ಲಿ ನಡೆದಿದೆ.

ಅಕ್ಷತಾ (22) ಹತ್ಯೆಗೀಡಾದ ಮಹಿಳೆ. ನಿನ್ನೆ ತಡರಾತ್ರಿ ಕೊಲೆ ನಡೆದಿದ್ದು, ಅಕ್ಷತಾ ಪತಿ ಗಣೇಶ್ (35) ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾನೆ.

 ನದಿಗೆ ಜಿಗಿದು ಪರಾರಿಯಾಗಲು ಯತ್ನಿಸಿದ್ದ ಆರೋಪಿ ಸಾವು ನದಿಗೆ ಜಿಗಿದು ಪರಾರಿಯಾಗಲು ಯತ್ನಿಸಿದ್ದ ಆರೋಪಿ ಸಾವು

ವರ್ಷದ ಹಿಂದಷ್ಟೇ ಅಕ್ಷತಾ ಹಾಗು ಗಣೇಶ್ ವಿವಾಹವಾಗಿತ್ತು. ನಿನ್ನೆ ರಾತ್ರಿ ದಂಪತಿ ನಡುವೆ ಯಾವುದೋ ಸಣ್ಣ ವಿಷಯಕ್ಕೆ ಜಗಳ ಆರಂಭವಾಗಿದ್ದು, ಗಣೇಶ್ ಚೂರಿಯಿಂದ ಇರಿದು ಆಕೆಯನ್ನು ಕೊಲೆಗೈದು ಪರಾರಿಯಾಗಿದ್ದಾನೆ ಎನ್ನಲಾಗಿದೆ.

women killed by husband in puttur

ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

English summary
women killed by her husband in Kalla Padavu near Puttur. The deceased identified as Akshath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X