ಮಂಗಳೂರು: ಜೂ.26ರಂದು ಮಾದಕ ವಸ್ತು ವಿರೋಧಿ ದಿನ

ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 9.45ಕ್ಕೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಎ.ಬಿ ಇಬ್ರಾಹಿಂ ಉದ್ಘಾಟಿಸಲಿದ್ದಾರೆ.[ಸಿಗರೇಟ್ ಬೆಲೆ ಹೆಚ್ಚಳ: ಧೂಮಪಾನಿಗಳು ಏನಂತಾರೆ]
ರಾಜ್ಯ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಜನಜಾಗೃತಿ ರಾಜ್ಯಾಧ್ಯಕ್ಶ ಕೆ. ದೇವದಾಸ್ ಹೆಬ್ಬಾರ್, ನಿರ್ದೇಶಕ ವಿವೇಕ್ ವಿನ್ಸ್ಂಟ್ ಪಾಯ್ಸ್, ಜನಜಾಗೃತಿ ನಗರ ಸ್ಥಾಪಕಾಧ್ಯಕ್ಷ ಮಹಮ್ಮದ್ ಇಸ್ಮಾಯಿಲ್, ನಿ.ಪೂ.ಅಧ್ಯಕ್ಷ ಕೆ.ಸದಾಶಿವ ಶೆಟ್ಟಿ, ಎಸ್.ಕೆ.ಡಿ. ಆರ್ ಡಿ.ಪಿ ಇದರ ನಿರ್ದೇಶಕರಾದ ಸಂಪತ್ ಕುಮಾರ್, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಶ ಪ್ರದೀಪ್ ಕುಮಾರ್ ಕಲ್ಕುರಾ,. ಜನಜಾಗೃತಿ ನಗರಾಧ್ಯಕ್ಷ ಶ್ರೀಧರ ಹೊಳ್ಳ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಎಸ್.ಕೆ.ಡಿ.ಆರ್.ಡಿಪಿ ಇದರ ಯೋಜನಾಧಿಕಾರಿ ಎಮ್ ರಾಘವ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











Click it and Unblock the Notifications