ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮನೆ ಕಟ್ಟಲು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

|
Google Oneindia Kannada News

Recommended Video

Karnataka Flood: ಮನೆ ಕಟ್ಟಲು ಪರಿಹಾರ ಘೋಷಿಸಿದ ಸಿಎಂ | Oneindia Kannada

ಮಂಗಳೂರು, ಆಗಸ್ಟ್ 12: ಬೆಳ್ತಂಗಡಿ ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

 ದಕ್ಷಿಣ ಕನ್ನಡದಲ್ಲಿ ಸಂತ್ರಸ್ತರಿಗೆ ತಕ್ಷಣ 10 ಸಾವಿರ ರೂಪಾಯಿ- ಯಡಿಯೂರಪ್ಪ ದಕ್ಷಿಣ ಕನ್ನಡದಲ್ಲಿ ಸಂತ್ರಸ್ತರಿಗೆ ತಕ್ಷಣ 10 ಸಾವಿರ ರೂಪಾಯಿ- ಯಡಿಯೂರಪ್ಪ

ಪ್ರವಾಹದಲ್ಲಿ ಮನೆ ಸಂಪೂರ್ಣ ನಾಶವಾದ ಸಂತ್ರಸ್ತರಿಗೆ ಹೊಸ ಮನೆ ಕಟ್ಟಿಕೊಳ್ಳಲು 5 ಲಕ್ಷ ರೂಪಾಯಿ, ಭಾಗಶಃ ಮನೆ ನಾಶವಾದವರಿಗೆ ಎಲ್ಲಾ ರೀತಿಯ ರಿಪೇರಿ ಕೆಲಸಗಳಿಗೆ 1 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಭೂಮಿ ಪತ್ರ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮನೆ ಕಟ್ಟಿಕೊಳ್ಳಲು ಭೂಮಿ ಗುರುತಿಸಿ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

Yeddyurappa Announced 5 Lakh Compensation To Rebuilt House

ಹಾಗೆಯೇ ಸಂತ್ರಸ್ತರಿಗೆ ತಕ್ಷಣವೇ ರೂಪಾಯಿ 10,000 ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಆದೇಶ ನೀಡಿದರು. ಸಂತ್ರಸ್ತರು ಹೊಸ ಮನೆ ಕಟ್ಟಿಕೊಳ್ಳುವವರೆಗೆ ಮಾಸಿಕ 5 ಸಾವಿರ ರೂಪಾಯಿ ಬಾಡಿಗೆ ನೀಡಲು ಯಡಿಯೂರಪ್ಪ ಆದೇಶಿಸಿದರು.

English summary
C M Yediyurappa visited Belthangi to assess the flood damage. During his meet, he said to give Rs 5 lakh as compensation to rebuilt house,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X