ಸುಬ್ರಹ್ಮಣ್ಯದಲ್ಲಿ ಟ್ರೆಕಿಂಗ್ ಹೋದ ವೇಳೆ ಬೆಂಗಳೂರಿನ ಯುವಕ ನಾಪತ್ತೆ
ಸುಬ್ರಹ್ಮಣ್ಯ, ಸೆಪ್ಟೆಂಬರ್ 17: ಪುಷ್ಪಗಿರಿ ವನ್ಯಧಾಮದ ಕುಮಾರ ಪರ್ವತ ಚಾರಣಕ್ಕೆ ಶನಿವಾರ ತಂಡವೊಂದು ತೆರಳಿದ್ದು, ತಂಡದಲ್ಲಿದ್ದ ಬೆಂಗಳೂರಿನ ಗಾಯತ್ರಿ ನಗರ ನಿವಾಸಿ ಸಂತೋಷ್ (24) ನಾಪತ್ತೆಯಾಗಿದ್ದಾರೆ.
ಸೆ.14 ರಂದು ಬೆಂಗಳೂರು ಮೂಲದ 12 ಮಂದಿ ಚಾರಣಕ್ಕೆ ಹೋಗಿದ್ದರು. ತಂಡವು ಶನಿವಾರ ಪುಷ್ಪಗಿರಿ ತಪ್ಪಲಿನ ಕುಮಾರ ಪರ್ವತಕ್ಕೆ ಚಾರಣಕ್ಕೆ ತೆರಳಿ, ಭಾನುವಾರ ಗಿರಿಗದ್ದೆಯಿಂದ ವಾಪಸ್ ಆಗುವ ವೇಳೆ ಸಂತೋಷ್ ನಾಪತ್ತೆಯಾಗಿದ್ದಾರೆ. ತಂಡದಲ್ಲಿದ್ದವರು ಹುಡುಕಾಟ ನಡೆಸಿದ್ದಾರೆ. ಆದರೆ ಪತ್ತೆಯಾಗಿಲ್ಲ. ಬೆಂಗಳೂರು ಕಾಳಿಕಾ ನಗರ ನಿವಾಸಿ ದರ್ಶನ್ ಎಂಬುವರು ದೂರು ದಾಖಲಿಸಿದ್ದಾರೆ.

ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಗ್ರಾ.ಪಂಚಾಯತ್ ಅಧಿಕಾರಿಗಳನ್ನು ಒಳಗೊಂಡ ತಂಡದ ಜತೆ ಸುಬ್ರಹ್ಮಣ್ಯ ಸ್ಥಳೀಯ ಹಾಗೂ ದೇವರಗದ್ದೆಯ ನುರಿತ ಯುವಕರ ತಂಡ ಶೋಧಕ್ಕೆ ತೆರಳಿತ್ತು. ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲದೆ ಪುತ್ತೂರು, ಬೆಳ್ಳಾರೆ, ಸುಳ್ಯ ಮುಂತಾದ ಕಡೆಗಳಿಂದ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಇಂದು ಬೆಳಗ್ಗೆ ಪೊಲೀಸ್ ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳ ಐದು ತಂಡ ಹುಡುಕಾಟ ಮುಂದುವರಿಸಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications