ಮಂಗಳೂರು: ಎಲ್ಲರೆದುರೇ ಯುವತಿಯನ್ನು ತಬ್ಬಿ ಅಸಹ್ಯವಾಗಿ ಡ್ಯಾನ್ಸ್ ಮಾಡಿದ ಕೇಸರಿ ಶಾಲು ಧರಿಸಿದ ಹುಡುಗರು-ವೈರಲ್
ಮಂಗಳೂರು, ಆಗಸ್ಟ್, 30: ಕೃಷ್ಣ ಜನ್ಮಾಷ್ಟಮಿ ಮೆರಣಿಗೆ ವೇಳೆ ಯುವತಿಯೊಬ್ಬಳ್ಳನ್ನು ತಬ್ಬಿಕೊಂಡು ಕೇಸರಿ ಶಾಲು ಧರಿಸಿದ್ದ ಯುವಕರ ಗುಂಪೊಂದು ಡ್ಯಾನ್ಸ್ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇನ್ನೂ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಸಾಮಾನ್ಯವಾಗಿ ದಕ್ಷಿಣ ಕನ್ನಡ ಎಂದರೆ ಅಲ್ಲಿ ಕೇಸರಿ ಶಾಲಿಗೆ ತುಂಬಾ ಮಹತ್ವವನ್ನು ಕೊಡುತ್ತಾರೆ. ಅಷ್ಟೇ ಅಲ್ಲದೆ ಅದು ತುಂಬಾ ವಿದ್ಯಾವಂತರಿರುವ ಜಿಲ್ಲೆ ಅಂತಲೂ ಹೆಸರುವಾಸಿಯಾಗಿದೆ. ಆದರೆ ಇದೀಗ ಯುವತಿಯೊಬ್ಬಳ್ಳನ್ನು ತಬ್ಬಿಕೊಂಡು ಕೇಸರಿ ಶಾಲು ಧರಿಸಿದ್ದ ಯುವಕರ ಗುಂಪೊಂದು ಡ್ಯಾನ್ಸ್ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ನೀವು ದಕ್ಷಿಣ ಕನ್ನಡಕ್ಕೆ ಸೇರಿದವಾರಾ? ಇದು ಯಾವ ರೀತಿಯ ಕೃಷ್ಣಾಷ್ಟಮಿ ಆಚರಣೆ? ಅಂತಲೂ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.

ಮೆರವಣಿಗೆಗಳಲ್ಲಿ ಯುವಕ, ಯುವತಿಯರು ಡ್ಯಾನ್ಸ್ ಮಾಡುವುದು ತಪ್ಪಲ್ಲ. ಅದಕ್ಕೇ ಆದ ರೀತಿ ನೀತಿಗಳಿವೆ. ಯುವಕರು ಒಂದು ಕಡೆ, ಯುವತಿಯರು ಮತ್ತೊಂದು ಕಡೆ ಬೇರೆ ಬೇರೆ ನೃತ್ಯ ಮಾಡಲು ಅವಕಾಶವಿದೆ. ಆದರೆ ಯುವತಿಯೊಬ್ಬಳು, ಅದರಲ್ಲೂ ಯುವಕರ ಗುಂಪಿನ ನಡುವ ಸೇರಿ ಅಸಭ್ಯವಾಗಿ ವರ್ತಿಸುತ್ತಾ ಡ್ಯಾನ್ಸ್ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಸಮಾಜಕ್ಕೆ ಕೊಡುವ ಸಂದೇಶವಾದ್ರೂ ಏನು ಎಂದು ಸಾರ್ವಜನಿಕರು ಆಕ್ರೊಶ ಹೊರಹಾಕುತ್ತಿದ್ದಾರೆ.
Hello @vedavyasbjp @URajeshNaik
— Lavanya Ballal Jain (@LavanyaBallal) August 30, 2024
What kind of behaviour have you imported to Dakshina Kannada. What kind of krishna ashtami celebrations are these?pic.twitter.com/dP8wThM3nR
ಅದರಲ್ಲೂ ಅತೀ ಹೆಚ್ಚು ಬುದ್ಧಿವಂತರನ್ನು ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇಂತಹ ಅಸಭ್ಯ ಘಟನೆ ನಡೆದಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಲಿಪ್ ಲಾಕ್ ವಿಡಿಯೋ ವೈರಲ್: ಪಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇವೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿದ್ದಂತೆ ಶಾಕಿಂಗ್ ವಿಡಿಯೋ ಒಂದು ಲಿಪ್ ಲಾಕ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ನಟ ದರ್ಶನ್ ಅಭಿಮಾನಿಗಳು ಅಂಧಾಭಿಮಾನವನ್ನು ಮೆರೆಯುತ್ತಿದ್ದರೆ. ಮತ್ತೊಂದೆಡೆ ದರ್ಶನ್ ಹಾಗೂ ಧನ್ವೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಎಐ ಟೆಕ್ನಾಲಜಿಯ ವಿಡಿಯೋ ಇದಾಗಿದ್ದು, ಇದರಲ್ಲಿ ಅಕ್ಕಪಕ್ಕ ಕುಳಿತಿರುವ ದರ್ಶನ್ ಹಾಗೂ ಧನ್ವೀರ್ ಲಿಪ್ ಲಾಕ್ ಮಾಡಿರುವುದನ್ನು ತೋರಿಸಲಾಗಿದೆ.
ಈ ವಿಡಿಯೋ ಹರಿದಾಡುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದರ್ಶನ್-ಧನ್ವೀರ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
-
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications