ಸ್ಟಾರ್ಟ್ ಅಪ್ಗೆ 10 ಸಾವಿರ ಕೋಟಿ, 18 ಲಕ್ಷ ಉದ್ಯೋಗ ಸೃಷ್ಟಿ
ನವದೆಹಲಿ, ಜೂನ್, 23: 18 ಲಕ್ಷ ಉದ್ಯೋಗ ಸೃಷ್ಟಿ ಗುರಿ ಇಟ್ಟುಕೊಂಡಿರುವ ಕೇಂದ್ರ ಸರ್ಕಾರ ಸ್ಟಾರ್ಟ್ ಅಪ್ (ನವ್ಯೋದಯ)ಗೆ 10 ಸಾವಿರ ಕೋಟಿ ರು. ಅನುದಾನ ನೀಡಲು ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಕ್ಯಾಬಿನೆಟ್ ಸಭೆ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಜತೆಗೆ ಸ್ಟಾರ್ಟ್ ಅಪ್ ಗೆ ಹಣಕಾಸು ನೆರವನ್ನು ನೀಡಲು ಸಣ್ಣ ಕೈಗಾರಿಗೆಳ ಅಭಿವೃದ್ಧಿಯ ಭಾರತೀಯ ಬ್ಯಾಂಕ್( ಎಸ್ ಐಡಿಬಿಐ) ಸ್ಥಾಪನೆಗೂ ಸರ್ಕಾರ ಅನುಮತಿ ನೀಡಿದೆ.[ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್ಸಿಎಲ್]

ಜನವರಿಯಲ್ಲಿ ಕೇಂದ್ರ ಸರ್ಕಾರ ಘೊಷಣೆ ಮಾಡಿದ್ದ ಭಾರತೀಯ ಉದ್ಯಮ ಕ್ರಿಯಾ ಯೋಜನೆಯ ಮುಂದುವರಿದ ಭಾಗವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ. 2015-16 ನೇ ಸಾಲಿಗೆ ಸಂಬಂಧಿಸಿ 500 ಕೋಟಿ ಮತ್ತು 2016-17ಕ್ಕೆ ಸಂಬಂಧಿಸಿ ಆರು ನೂರು ಕೋಟಿ ರು. ಗಳನ್ನು ಒದಗಿಸಲಾಗಿದೆ.[ವಾಯು ಸೇನೆಯಲ್ಲಿ ಕೆಲಸ ಖಾಲಿ ಇದೆ]
ಹೊಸ ಉದ್ಯಮಗಳಿಗೆ ಮತ್ತು ಬೆಳವಣಿಗೆಗೆ ಯೋಜೆನೆ ಪೂರಕವಾಗಲಿದ್ದು ಅಪಾರ ಸಂಖ್ಯೆಯ ಉದ್ಯೋಗ ಅವಕಾಶ ನಿರ್ಮಾಣ ಆಗುವುದರಲ್ಲಿ ಯಾವ ಅನುಮಾನವಿಲ್ಲ. ಯೋಜನೆಗೆ ಕೇಂದ್ರ ಬಜೆಟ್ ನಲ್ಲಿಯೇ ಅನುಮೋದನೆ ನೀಡಲಾಗಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications