ಹೆಡ್ಲಿ ಹೇಳಿದ ಡೆಡ್ಲಿ ಸತ್ಯ: ಮಿಲಿಟರಿ ಸ್ಪೈ ಆಗಲು ಹೇಳಿದ್ರು
ಮುಂಬೈ, ಫೆ. 09: ಮುಂಬೈ ಮೇಲೆ ಉಗ್ರರ ದಾಳಿ ನಡೆಸಲು ಸಂಚು ರೂಪಿಸಿದ್ದ ಡೇವಿಡ್ ಹೆಡ್ಲಿ ಸುದೀರ್ಘ ವಿಚಾರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶಿಕಾಗೋ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಂಬೈನ ಸೆಷನ್ಸ್ ಕೋರ್ಟಿನ ವಿಚಾರಣೆ ಎದುರಿಸುತ್ತಿದ್ದಾನೆ. ಎರಡನೇ ದಿನದ ವಿಚಾರಣೆಯ ಲೈವ್ ಅಪ್ಡೇಟ್ ಇಲ್ಲಿ ಸಿಗಲಿದೆ...
ಮೊದಲ ದಿನದಂದು ಜಿಹಾದಿ, ಲಷ್ಕರ್, ಹಫೀಜ್ ಸಯೀದ್ ಸೇರಿದಂತೆ ಅನೇಕ ರಹಸ್ಯಗಳನ್ನು ಹೊರ ಹಾಕಿದ್ದ ಹೆಡ್ಲಿ ಎರಡನೇ ದಿನ ಭಾರತೀಯ ಸೇನೆಯ ರಹಸ್ಯ ಮಾಹಿತಿ ಕದಿಯುವ ಸ್ಪೈ ಆಗಲು ಸಂಚು ರೂಪಿಸಿದ್ದರ ಬಗ್ಗೆ ಮಾತನಾಡಿದ್ದಾನೆ. [ಉಗ್ರ ಹೆಡ್ಲಿ ತಪ್ಪೊಪ್ಪಿಗೆ, ರೋಚಕ ಸತ್ಯಗಳು ಭಾಗ -1]
ಡೇವಿಡ್ ಹೆಡ್ಲಿ ಪರ ವಕೀಲರಾದ ಮಹೇಶ್ ಜೇಠ್ಮಲಾನಿ, ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಉಜ್ವಲ್ ನಿಕ್ಕಮ್ ಸೇರಿದಂತೆ ಅಮೆರಿಕ ರಾಯಭಾರ ಕಚೇರಿಯ ಕೆಲವು ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಪಾಲ್ಗೊಂಡಿದ್ದಾರೆ.ಮೊದಲ ದಿನ ಸುಮಾರು 40 ಪ್ರಶ್ನೆಗಳಿಗೆ ಹೆಡ್ಲಿ ಉತ್ತರಿಸಿದ್ದ. ಎರಡನೇ ದಿನದ ಮುಖ್ಯಾಂಶಗಳು ಹೀಗಿದೆ:

* ನಾನು ತಾಜ್ ಹೋಟೆಲ್ ವಿಡಿಯೋ ಹಾಗೂ ಫೋಟೊಗಳನ್ನು ಮೇಜರ್ ಇಕ್ಬಾಲ್ ಹಾಗೂ ಸಾಜಿದ್ ಮೀರ್ ಗೆ ನೀಡಿದೆ. ಇಬ್ಬರಿಂದಲೂ ಈ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿ ಬಂದಿತು.
* ತಾಜ್ ಗೆ ನಾನು ನನ್ನ ಪತ್ನಿ ಫೈಜಾ ಜೊತೆ ಹೋಗಿ ಎರಡನೇ ಮಹಡಿಯಲ್ಲಿ ತಂಗಿದ್ದೆ. ನನ್ನ ವೀಕ್ಷಣೆಗೆ ಲಭ್ಯವಾದ ಎಲ್ಲಾ ಮಾಹಿತಿಯನ್ನು ಕಾಲಕಾಲಕ್ಕೆ ಮೀರ್ ಗೆ ರವಾನಿಸುತ್ತಿದ್ದೆ.
* ಸೆಪ್ಟೆಂಬರ್ 14 ರಿಂದ 28ರಿಂದ 2006 ರ ತನಕ ನಾನು ತಾಜ್ ನಲ್ಲಿ ಉಳಿದು ಕೊಂಡಿದ್ದೆ. ಲಷ್ಕರ್ ಇ ಯೋಯ್ಬಾ ಸಂಘಟನೆ ಮುಂಬೈಯನ್ನು ಟಾರ್ಗೆಟ್ ಮಾಡಿಕೊಂಡಿರುವುದರ ಬಗ್ಗೆ ನನಗೆ ಆಗ ಸುಳಿವಿರಲಿಲ್ಲ.
* ರಾಣಾನ ಸ್ನೇಹಿತನಾದ ಬಷೀರ್ ನನ್ನು ಮೊದಲ ಬಾರಿಗೆ ಭೇಟಿ ಮಾಡಿದೆ. ಮುಂಬೈನಲ್ಲಿ ನನ್ನ ಸಕಲ ವ್ಯವಸ್ಥೆಯನ್ನು ಆತ ನೋಡಿಕೊಂಡ.
* ಮುಂಬೈಗಿಂತ ಮೋದಲು ದೆಹಲಿ, ಬೆಂಗಳೂರು ಕೂಡಾ ಲಷ್ಕರ್ ನ ಟಾರ್ಗೆಟ್ ಆಗಿತ್ತು.
ಮುಂದುವರೆಯಲಿದೆ...
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications