Get Updates
Get notified of breaking news, exclusive insights, and must-see stories!

ಲಾಕ್‌ಡೌನ್‌ ಉಲ್ಲಂಘಿಸಿ ನಮಾಜ್‌, ಪೊಲೀಸರ ಮೇಲೆ ಕಲ್ಲು ತೂರಾಟ

ಮುಂಬೈ, ಏಪ್ರಿಲ್ 28: ಲಾಕ್‌ಡೌನ್‌ ಜಾರಿಯಲ್ಲಿರುವ ಕಾರಣ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಆಯಾ ರಾಜ್ಯ ಸರ್ಕಾರ ಹಾಗೂ ವಕ್ಫ್ ಮಂಡಳಿಗಳು ಕೂಡ ಈ ಕುರಿತು ಮುಸ್ಲಿಂ ಸಮುದಾಯಕ್ಕೆ ವಿನಂತಿ ಮಾಡಿದ್ದವು.

Recommended Video

      ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಶಾಸಕ ಶ್ರೀಕಂಠೇಗೌಡ ಮತ್ತು ಅವರ ಪುತ್ರ,ದೂರು ದಾಖಲು

      ಆದರೂ ಇದೆಲ್ಲವನ್ನು ಗಾಳಿಗೆ ತೂರಿ ಮಹಾರಾಷ್ಟ್ರದ ಔರಂಗಬಾದ್‌ನಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಪೊಲೀಸರು, ಸ್ಥಳಕ್ಕೆ ಹೋಗಿ ಅಲ್ಲಿದ್ದ ಕೆಲವರು ಠಾಣೆಗೆ ಕರೆದುಕೊಂಡು ಬರುವ ಪ್ರಯತ್ನ ಮಾಡಿದ್ದಾರೆ. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

      31 People Arrested By Aurangabad Police For Violation Of Lockdown

      ''ನಮಾಜ್ ಮಾಡಲು 40 ಜನರು ಸೇರಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಅವರಲ್ಲಿ ಕೆಲವರನ್ನು ಠಾಣೆಗೆ ಕರೆತಂದಾಗ, ಅಲ್ಲಿನ ಸ್ಥಳೀಯರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಮೂರು ಪೊಲೀಸರು ಗಾಯಗೊಂಡಿದ್ದಾರೆ'' ಎಂದು ಔರಂಗಬಾದ್ ಎಸ್‌ಪಿ ತಿಳಿಸಿದ್ದಾರೆ.

      ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 31 ಜನರನ್ನು ಬಂಧಿಸಲಾಗಿದೆ. ಉಳಿದವರನ್ನು ಶೀಘ್ರದಲ್ಲಿ ವಶಕ್ಕೆ ಪಡೆಯುತ್ತೇವೆ ಎಂದು ಪೊಲೀಸ್ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+